ಪ್ರಮುಖ ಸುದ್ದಿ25- Page

433Articles

ಶಿವಮೊಗ್ಗ : ಶಿವಮೊಗ್ಗ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ 16 ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ

ಶಿವಮೊಗ್ಗ : ನಗರದ ಕೋಟೆ ಶ್ರೀಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದಿಂದ ಸಮೀಪದ ಮಹೇಂದ್ರಗಿರಿ ಕ್ಷೇತ್ರ ಪಿಳ್ಳಂಗಿರಿಗೆ ನಾಳೆ (ನ.16 ರಂದು) 26ನೇ ವರ್ಷದ ಶ್ರೀರಂಗ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 6.30ಕ್ಕೆ ಕೋಟೆ ರಸ್ತೆಯ ದೇವಾಲಯ ಆವರಣದಿಂದ ಪಾದಯಾತ್ರೆ ಹೊರಡಲಿದ್ದು, ಬೆಳಗ್ಗೆ

ಶಿವಮೊಗ್ಗ : ಶಿವಮೊಗ್ಗದ ಜ್ಯುವೆಲ್ ರಾಕ್ ಹೋಟೆಲ್ ನ ಸಭಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಅರ್ಬನ್ ಇಂಡಿಯಾ ಪ್ರದರ್ಶನಕ್ಕೆ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಅರ್ಬನ್ ಇಂಡಿಯಾ ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಪ್ರದರ್ಶನವಾಗಿದೆ.

ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1998 ಕಲಂ 115 ರ ಅನ್ವಯ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ನಿಯಮ 221(ಎ)(5) ರನ್ವಯ ಈ ಕೆಳಕಂಡ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಮೂಲಸೌಕರ್ಯ, ಆಡಳಿತಾತ್ಮಕ ಪಾರದರ್ಶಕತೆ ಮತ್ತು ಸೌಂದರ್ಯೀಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಖಡಕ್ ವಾರ್ನಿಂಗ್ ನೀಡಿದರು. ಅಧಿಕಾರಿಗಳು ಮತ್ತು

ಶಿವಮೊಗ್ಗ : ಶಿವಮೊಗ್ಗ ನಗರದ ವಾತ್ಸಲ್ಯ ಆಟೋ ನಿಲ್ದಾಣದ ಆಟೋ ಚಾಲಕರಾದ ಹರೀಶ್ ಬಿನ್ ಹನುಮಂತಪ್ಪ, ಗೊಂಧಿ ಚಟ್ನಳ್ಳಿ ಇವರ ಆಟೋದಲ್ಲಿ ಮಂಗಳವಾರ (ನ.11 ರಂದು)  ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಆಟೋ ಚಾಲಕರು ಆ ಬ್ಯಾಗ್ ನ್ನು

ಶಿವಮೊಗ್ಗ : ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ನಿಲುಗಡೆಗೆ (Parking) ಅವಕಾಶ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್‌.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌

ಶಿವಮೊಗ್ಗ : ನಗರದ ಶಾಂತಿನಗರ (ರಾಗಿಗುಡ್ಡ)ದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪಿಸಿದ ವಿಜಯ ಗಣಪತಿ ಮತ್ತು ಶ್ರೀ ವಾಸುಕಿ ನಾಗರ ದೇವರ ದೇವಾಲಯ ನ.02 ಮತ್ತು 03 ರಂದು ಅನೇಕ ಧಾರ್ಮಿಕ ಕಾರ್ಯಕ್ರಮಗಳಿಂದ ಉದ್ಘಾಟನೆಗೊಳ್ಳಲಿದೆ.

ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್‌ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...