ಪ್ರಮುಖ ಸುದ್ದಿ27- Page

433Articles

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ

Home10 months ago

ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.18 ರಂದು) ಬೆಳಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ 

Home10 months ago

ಶಿವಮೊಗ್ಗ : ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ, ತಾವರೆಕೊಪ್ಪ ಹುಲಿ-ಸಿಂಹಧಾಮ ವೀಕ್ಷಣೆಯನ್ನು ಅ.21 ಮಂಗಳವಾರದಂದು ಸಹ ತೆರೆದಿರುತ್ತದೆ. ಇದನ್ನು ಓದಿ » ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ರಸ್ತೆ

Home10 months ago

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಈ ಕೆಳಗಿನ ಪ್ರದೇಶಗಳಲ್ಲಿ ಇಂದು (ಅ.14 ರಂದು) ದೈನಂದಿನ ಕುಡಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದೆ. ಶಾಂತಿನಗರ,

ರಾಜ್ಯ11 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

Home11 months ago

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಎ.ಎಫ್ 12, 13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ

ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...