ಪ್ರಮುಖ ಸುದ್ದಿ27- Page

394Articles

ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ

Home10 months ago

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ನ್ಯೂ ಮಂಡ್ಲಿಯಲ್ಲಿ ಮಂಟಪವನ್ನೇರಿರುವ ವರಾಹ

Home10 months ago

ಶಿವಮೊಗ್ಗ : ಶಿವಮೊಗ್ಗ ನಗರದ ನ್ಯೂ ಮಂಡ್ಲಿ 1ನೇ ತಿರುವಿನ ನ್ಯೂಮಂಡ್ಲಿ ಯುವಕರ ವಿದ್ಯಾ ಗಣಪತಿ ಸಂಘವು ವರಾಹ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದು, ಈಗಾಗಲೇ ವರಾಹ ಪ್ರತಿಮೆಯು ಮಂಟಪವನ್ನೇರಿದೆ. ವರಾಹ ಪ್ರತಿಮೆಯ ವಿಶೇಷತೆ ಏನು? ವರಾಹ ಮತ್ತು ನರಸಿಂಹ ಎಂಬುದು ವಿಷ್ಣುವಿನ ಎರಡು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ  ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ. ಶಿವಮೊಗ್ಗದಲ್ಲಿ ಈವರೆಗೂ ಸಿದ್ದಲಿಂಗ ರೆಡ್ಡಿ ಅವರು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಅವರು ಶಿವಮೊಗ್ಗದಲ್ಲಿ ಅಧಿಕಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ

ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿರುವ ವಿಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್‌

Home10 months ago

ಶಿವಮೊಗ್ಗ : ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಗೆ ಸುಮಾರು ಮೂವತ್ತೈದು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿರುವ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆಯವರು ಇದೀಗ ಪೂರ್ಣಾವಧಿಯಾಗಿ ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ

ಶಿವಮೊಗ್ಗ : ಶಿವಮೊಗ್ಗ ನಗರದ ಮಹಾರಾಜ ರಸ್ತೆಯಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು, ಸೆ.09 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು

ಶಿವಮೊಗ್ಗ : ಪ್ರಸ್ತುತ ಘಟನೆಯನ್ನು ಆಧಾರಿಸಿ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡಬೇಕು ಎನ್ನುವ ನಿಟ್ಟಿನಲ್ಲಿ ವಿಭಿನ್ನ ಕಥಾ ಹಂದರದೊಂದಿಗೆ ಚಿತ್ರೀಕರಿಸಿರುವ ‘ಕಟುದಾರಿ’ ಎಂಬ ಕಿರು ಚಿತ್ರವು ಇಂದು ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಸಮಾಜದ ಪ್ರಸ್ತುತ ಸನ್ನಿವೇಶವನ್ನು ಆಧಾರವಾಗಿಟ್ಟುಕೊಂಡು ಸಮಾಜಕ್ಕೆ

Home10 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ, ಬ್ಯಾಂಕಿನ 68ನೇ ವಾರ್ಷಿಕ ಮಹಾಸಭೆಯನ್ನು ಸೆ.10 ರಂದು ಬೆಳಗ್ಗೆ 11.00 ಗಂಟೆಗೆ ನಗರದ ಬಂಜಾರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ

ರಾಜ್ಯ10 months ago

ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...