ಪ್ರಮುಖ ಸುದ್ದಿ3- Page

393Articles

ಶಿವಮೊಗ್ಗ : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 8 ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇದನ್ನೂ ಓದಿ » ಮರ ಕಡಿದು ಓಮಿನಿಗೆ ತುಂಬುವಾಗ ಅರಣ್ಯ

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ ಗಿಳಾಲಗುಂಡಿ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರ ಕಡಿದು ಓಮಿನಿ ವಾಹನಕ್ಕೆ ತುಂಬಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ » ಪಟಗುಪ್ಪ ಸೇತುವೆ ಬಳಿಯ ಗೋ

ಶಿವಮೊಗ್ಗ : ಹೊಸನಗರ ತಾಲೂಕಿನ ಹೊಸಕೊಪ್ಪ ಗ್ರಾಮದ ಪಟಗುಪ್ಪ ಸೇತುವೆ ಹತ್ತಿರದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ಹಸುವಿನ ಕರುವನ್ನು ಕೊಂದು ಪರಾರಿಯಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಶಿಕಾರಿಪುರಕ್ಕೆ ಶ್ರೀಲಂಕಾ ಸಂಸದರ ನಿಯೋಗ ಭೇಟಿ, ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಸದ ಬಿ.ವೈ.ರಾಘವೇಂದ್ರ ರವರ ಶಿಕಾರಿಪುರದ ನಿವಾಸಕ್ಕೆ ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದರಾದ ಶ್ರೀಧರನ್ ಶಿವಜ್ಞಾನಂ ರವರು ತಮ್ಮ ಪ್ರಮುಖರ ನಿಯೋಗದೊಂದಿಗೆ ಶನಿವಾರ ಆತ್ಮೀಯವಾಗಿ ಭೇಟಿ ನೀಡಿದ್ದರು. ಇದನ್ನೂ ಓದಿ

ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಠಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯು ದಿ:26-12-2023 ರಂದು ಆರಂಭವಾಗಿದ್ದು, ಜಿಲ್ಲೆಯ ಫಲಾನುಭವಿಗಳು ತ್ರೈಮಾಸಿಕ ಬದಲಾಗಿ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಆನ್ ಲೈನ್ ಪೋರ್ಟಲ್‌ನಲ್ಲಿ

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ದಪಡಿಸಲು ವಿಶೇಷ ಸಮಗ್ರ ಪರಿಷ್ಕರಣೆ-2026ನ್ನು ದೇಶದ 13 ರಾಜ್ಯಗಳಲ್ಲಿ ಆರಂಭಿಸಿದ್ದು, ಕರ್ನಾಟಕವು ಮುಂಚೂಣಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಇದನ್ನೂ ಓದಿ » ಎಸ್.ಸಿ./ಎಸ್.ಟಿ. ಪಡಿತರ ಚೀಟಿದಾರರಿಗೆ ಕ್ಯಾಸ್ಟ್

ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರ ಆದೇಶದಲ್ಲಿ ಎಸ್.ಸಿ./ಎಸ್.ಟಿ. ಪಡಿತರ ಚೀಟಿ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯವನ್ನು ಅತಿ ತುರ್ತಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದು, ಜಿಲ್ಲೆಯ ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬ ಸದಸ್ಯರು ತಮ್ಮ ಜಾತಿ

ಶಿವಮೊಗ್ಗ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜುಲೈ ತಿಂಗಳ ಮೂರನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಯುವತಿಯರಿಗೆ ಹಾಗೂ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು

Home3 weeks ago

ಶಿವಮೊಗ್ಗ : ಕ್ಷೇತ್ರದ ಬಡ ಹಾಗೂ ಆಶ್ರಯ ರಹಿತ ಕುಟುಂಬಗಳ ಹಕ್ಕುಪತ್ರದ ಬೇಡಿಕೆಗೆ ನ್ಯಾಯ ಒದಗಿಸುವುದು ಹಾಗೂ ಬಡಾವಣೆಗಳ ಮೂಲಸೌಕರ್ಯಗಳ ಕೊರತೆಯನ್ನು ನಿವಾರಿಸುವುದು ನಮ್ಮ ನಗರಾಭಿವೃದ್ಧಿ ಯೋಜನೆಯ ಮಹತ್ವಾಕಾಂಕ್ಷಿ ಅಜೆಂಡಾವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ

ಶಿವಮೊಗ್ಗ : ನಗರದ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಶಿವಮೊಗ್ಗ ನಗರವನ್ನು ಸಾಂಸ್ಕೃತಿಕವಾಗಿ ಅತ್ಯಂತ ಸುಂದರ ಉದ್ಯಾನ ನಗರಿಯನ್ನಾಗಿ ರೂಪಿಸುವುದು ನಮ್ಮ ಸಾಂಸ್ಕೃತಿಕ ನಗರಿಯ ಹಿರಿಮೆಯನ್ನು ಹೆಚ್ಚಿಸುವ ಮೊದಲ ಆದ್ಯತೆಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ ಓದಿ » ನೇರ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...