ಪ್ರಮುಖ ಸುದ್ದಿ30- Page

393Articles

ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.

ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ

ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ

ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ

Home11 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ

Home11 months ago

ಶಿವಮೊಗ್ಗ : ಯಾವ ವಿದ್ಯಾರ್ಥಿಗಳು ಗುರುವನ್ನು, ಹೆತ್ತ ತಂದೆ ತಾಯಿಯನ್ನು ಮರೆಯುವುದಿಲ್ಲವೋ, ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೆ ತಲುಪುತ್ತಾರೆ. ಏನೇ ಮಾಡಿದರೂ ಸಹ ತಂದೆ ತಾಯಿ ಗುರುಗಳನ್ನು ಮರೆಯಬಾರದು. ಅವರು ದೇವರಿಗಿಂತ ದೊಡ್ಡಸ್ಥಾನದಲ್ಲಿರುತ್ತಾರೆ ಎಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ

ಸಿನಿಮಾ11 months ago

ಶಿವಮೊಗ್ಗ : ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ವಾಹನಗಳ ಸಂಚಾರ ನಿಷೇಧ-ಮಾರ್ಗ ಬದಲಾವಣೆ ಮಾಡಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ

ಶಿವಮೊಗ್ಗ : ಶ್ರಾವಣ ಮಾಸದಲ್ಲಿ ಅತ್ಯಂತ ವಿಜೃಂಭಣೆ ವೈಭವದಿಂದ ನಡೆಯುವ ನಗರದ ಪ್ರಸಿದ್ಧ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಅತ್ಯಂತ ವೈಭವದಲ್ಲಿ ನಡೆಯಲಿದ್ದು, ಇಂದು ಮಳೆಯ ನಡುವೆಯೂ ಭಕ್ತರು

Home11 months ago

ಶಿವಮೊಗ್ಗ : ಗತವೈಭವದತ್ತ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯು ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗುತ್ತಿದೆ. ಸುಮಾರು 12 ವರ್ಷಗಳ ಬಳಿಕ ಈ ಬಾರಿ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ ದಿನಾಚರಣೆಯು ನಡೆಯಲಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ವಿವಿಧ ಇಲಾಖೆಗಳ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...