ಪ್ರಮುಖ ಸುದ್ದಿ35- Page

433Articles

ಶಿವಮೊಗ್ಗ : ಜೇಸಿಸ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ವತಿಯಿಂದ ನಾಳೆ (ಆ.10) ರಂದು ಹೊನ್ನಾಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಳ್ಳಿಯಲ್ಲಿ ‘ಕೆಸರು ಗದ್ದೆ ಕ್ರೀಡೋತ್ಸವ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್‌ನ ಅಧ್ಯಕ್ಷ ಚಂದ್ರಹಾಸ್ ಶೆಟ್ಟಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ

ಶಿವಮೊಗ್ಗ : ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲೆಯ ಹೋರಾಟಗಾರರಿಗೆ ಸನ್ಮಾನಿಸಲಾಯಿತು. ಶಿವಮೊಗ್ಗದ ಸ್ವತಂತ್ರ ಹೋರಾಟಗಾರರಾದ ಕಾಶಿನಾಥ ಶೆಟ್ಟಿ ರವರನ್ನು ಗೌರವಾನ್ವಿತ ರಾಜ್ಯಪಾಲರ ಪರವಾಗಿ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ಹೋರಾಟಗಾರರ ಸ್ವಗೃಹಕ್ಕೆ ಭೇಟಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.27 ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ – 2025 ಕಾರ್ಯಕ್ರಮದ ಅಂಗವಾಗಿ ಹಲವು

ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ

Home1 year ago

ಶಿವಮೊಗ್ಗ : ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳು ತುಂಗಾ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ಬೋಗಿಗಳ ನಡುವೆ ಲಿಂಕ್ ಕಟ್ ಆಗಿ, ಎರಡು ಬೋಗಿಗಳ ಮಧ್ಯೆ ಇದ್ದ ಕಪ್ಲಿಂಗ್‌ ಲಾಕ್‌ ತುಂಡಾಗಿ, ಎಂಜಿನ್ ಹಾಗೂ ಬೋಗಿಗಳು ಬೇರ್ಪಟ್ಟ

ರಾಜ್ಯ1 year ago

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಇಂದು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ‌ ವೆಚ್ಚದಲ್ಲಿ ನೂತನವಾಗಿ‌ ನಿರ್ಮಿಸಲಾಗಿರುವ

Home1 year ago

ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆ.04 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ. ಆ.04 ರಂದು ಬೆ.9.00ಕ್ಕೆ ಸರ್ಕೂಟ್ ಹೌಸ್‌ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆ.9.30ಕ್ಕೆ

ರಾಜ್ಯ1 year ago

ಶಿವಮೊಗ್ಗ : ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಎಷ್ಟೇ ಏರಿಳಿತ ಆದರೂ ಸಹ ಜನರ ಚಿನ್ನದ ಮೇಲೆ ಪ್ರೀತಿ ಕಡಿಮೆ ಆಗುವುದಿಲ್ಲ. ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ

Home1 year ago

ಶಿವಮೊಗ್ಗ : ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ

ಶಿವಮೊಗ್ಗ : ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ ಭವಿಷ್ಯವಾಗಿದೆ. ಪ್ರತಿ ನಾಗರ ಪಂಚಮಿಯಂದು ಇಲ್ಲಿ ಕಾರ್ಣಿಕ ನಡೆಯಲಿದೆ. ವ್ಯಕ್ತಿಯೊಬ್ಬರ ಮೈಮೇಲೆ ಹನುಮಂತ ದೇವರು ಆಹಾವನೆಯಾಗಿ ಪಿಳ್ಳೆಮಟ್ಟಿ ಗುಡ್ಡದಲ್ಲಿ ಕಾರ್ಣಿಕ ನುಡಿಯಲಿದೆ. ಕಂಬವೇರಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...