ಪ್ರಮುಖ ಸುದ್ದಿ36- Page

393Articles

Home1 year ago

ಶಿವಮೊಗ್ಗ : ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ನಮ ರೈತ ಸಂಘದ ವಿರೋಧವಿಲ್ಲ, ಆದರೆ ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧ, ಹಾಗೂ ಈಗ ಹಾಲಿ ಸೀಳಿರುವ ಬಲದಂಡೆಯನ್ನು ತಕ್ಷಣವೇ ಗೋಡೆ ನಿರ್ಮಿಸಿ

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ

ಶಿವಮೊಗ್ಗ : ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ.15 ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜಾರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಗುಡುಗಿದರು. ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ

Home1 year ago

ಶಿವಮೊಗ್ಗ : ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ.85 ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ

ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್‌ನೆಸ್ ಅವಧಿ

Home1 year ago

ಶಿವಮೊಗ್ಗ : ಮುಸ್ಲಿಮರಿಗೆ ಗುಲಾಮರಾಗಿರುವ ರಾಜ್ಯ ಸರ್ಕಾರ, ತಮ್ಮ ಕೊನೆಗಾಲವನ್ನು ಎದುರಿಸುತ್ತಿದೆ. ಹಿಂದೂಗಳು ಸುಮ್ಮನಿದ್ದರೆ ಇವರು ಮುಸ್ಲಿಮರಿಗೆ ರಾಜ್ಯವನ್ನು ಮಾರಿ ಬಿಡುತ್ತಾರೆ. ಇದರ ಹುನ್ನಾರವೂ ಒಳಗೊಳಗೇ ನಡೆಯುತ್ತಿದೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ

ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು

ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು

ಶಿವಮೊಗ್ಗ : ಭಾರತೀಯ ಅಂಚೆ ಇಲಾಖೆ ಆದೇಶದಂತೆ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ.ಜಿ ಅವರು ಪ್ರಕಟಣೆಯಲ್ಲಿ

ಶಿವಮೊಗ್ಗ : ರಾಷ್ಟ್ರ ಭಕ್ತರ ಬಳಗಕ್ಕೆ ಇವತ್ತು ಕಾಂಗ್ರೆಸ್ ಜೆಡಿಸ್, ಬಿಜೆಪಿ ನಾಯಕರಲ್ಲದೆ ವಿವಿಧ ಸಂಸ್ಥೆಯಲ್ಲಿರುವ ಸಮಾಜ ಸೇವಕರು ಸೇರ್ಪಡೆಯಾಗಿರುವುದು ಬಹಳ ಸಂತೋಷ ತಂದಿದೆ. ‘ಇದು ಟ್ರೇಲರ್ ಅಷ್ಟೇ ಪಿಚ್ಚರ್ ಅಭಿ ಭಾಕಿ ಹೈ,’ ಮುಂದಿನ ದಿನಗಳಲ್ಲಿ ಇನ್ನೂ ಸೇರ್ಪಡೆಗೊಳ್ಳುವವರಿದ್ದಾರೆ ಎಂದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...