ಪ್ರಮುಖ ಸುದ್ದಿ37- Page

393Articles

Home1 year ago

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಬೇಕಾಗಿದ್ದು, ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದ್ದು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ

ಶಿವಮೊಗ್ಗ : ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆ, ಗಾಳಿ ಇರುವುದರಿಂದ ಬೃಹತ್ ಮರಗಳು ಗಾಳಿ ರಭಸಕ್ಕೆ ಧರೆಗುರುಳುತ್ತಿವೆ. ಅಂತೆಯೇ ಇಂದು ಸಂಜೆ ಸುಮಾರಿಗೆ ಆಗುಂಬೆ ಘಾಟಿ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲ

ಶಿವಮೊಗ್ಗ : ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಆಕಾಡೆಮಿ ವತಿಯಿಂದ ಪರೀಕ್ಷೆಗೆ ಹಾಜರಾಗಿದ್ದ 150 ವಿದ್ಯಾರ್ಥಿಗಳಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದೇಶ್ ನೀಟ್ ಆಕಾಡೆಮಿ ಪ್ರಥಮ ಹಂತದಲ್ಲೇ ಉತ್ತಮ ಫಲಿತಾಂಶ ಕಂಡಿದೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ

ಶಿವಮೊಗ್ಗ : ನಗರದ ಮೀನು ಮಾರುಕಟ್ಟೆ ಬಳಿ ವಿದ್ಯುತ್ ಉಪಕರಣಗಳ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.18 ರಂದು ಬೆಳ್ಳಗ್ಗೆ 9.00 ರಿಂದ 06.00 ರವರೆಗೆ ಈ ವ್ಯಾಪ್ತಿಯ ಗಾಂಧಿಬಜಾರ್, ಸಾರ್ವಕರ್ ನಗರ, ಮೀನು ಮಾರುಕಟ್ಟೆ, ತಿರುಪಳಯ್ಯನ ಕೇರಿ, ಎಲೆರೇವಣ್ಣ ಕೇರಿ, ಆನವೇರಪ್ಪ

ಶಿವಮೊಗ್ಗ : ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾವು ಡಾರ್ಕ್ ಹ್ಯೂಮರ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಆಗಿದೆ. ಇದು ಎಡಗೈ ಬಳಸುವವರ ತೊಂದರೆ, ಸಂಕಷ್ಟಗಳ ಸುತ್ತ ಹೆಣೆದುಕೊಂಡಿದ್ದು, ರಾಜ್ಯಾದ್ಯಂತ ಅತ್ಯಂತ ಯಶಸ್ವಿ ಪ್ರದರ್ಶನ ಕಂಡಿದೆ ಎಂದು ಸಹ ನಿರ್ಮಾಪಕ ರಾಜೇಶ್ ಕೀಳಂಬಿ ತಿಳಿಸಿದರು.

ಶಿವಮೊಗ್ಗ : ಜಾಗತಿಕ ಮಟ್ಟದಲ್ಲಿ ಶ್ರೇಷ್ಠ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಭಿವೃಧ್ಧಿ ಪರ್ವದತ್ತ ದಾಪುಗಾಲು ಇಡುತ್ತಿದ್ದೇವೆ. ಇಡೀ ಜಗತ್ತು ಭಾರತದ ಕಡೆಗೆ ತಿರುಗಿ ನೋಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರ್ಷ ವ್ಯಕ್ತಪಡಿಸಿದರು. ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ

ಶಿವಮೊಗ್ಗ : ನಾವು ಗಳಿಸಿದ, ಗುರುತಿಸಿದ ಸದ್ಗುಣಗಳನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂಕಲ್ಪ ಮಾಡಬೇಕು. ಸಂಕಲ್ಪದ ಸಂಸ್ಕಾರದಿಂದ ಸಾರ್ಥಕ ಚೈತನ್ಯ ಬರುತ್ತದೆ. ಈ ನಿಟ್ಟಿನಲ್ಲಿ ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ

ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು.   ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ

ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರಾಜ್ಯದ 11 ಜನರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.13 ಮತ್ತು 16 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ

ಶಿವಮೊಗ್ಗ : ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.11 ರಂದು ಬೆಳ್ಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೊಸಮನೆ, ಹೊಸಮನೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...