ಪ್ರಮುಖ ಸುದ್ದಿ38- Page

433Articles

ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್‌ಆರ್‌ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್‌ಗಳು ಮಾತ್ರ ಇದ್ದವು. ಕೇಂದ್ರ

Home1 year ago

ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ

ಶಿವಮೊಗ್ಗ : ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ

ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಿದ್ಧವಾಗಿದ್ದು, ಭಾರೀ ಮಳೆಯ ನಡುವೆಯೇ ಸೇತುವೆಯ ಮಧ್ಯ ಭಾಗದಲ್ಲಿ ಪೂಜಾ ಕೈಂಕರ್ಯಗಳು, ಹೋಮ – ಹವನಗಳು ನೆರವೇರಿದವು. ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಕೇಬಲ್ ಆಧಾರಿತ ಸೇತುವೆಯನ್ನು ಭಾರತ ಸರ್ಕಾರದ ರಸ್ತೆ

ಶಿವಮೊಗ್ಗ : ಬಹುಕೋಟಿ ವೆಚ್ಚದ ಸಿಗಂದೂರು (ಅಂಬರಗೋಡ್ಲು – ಕಳಸವಳ್ಳಿ) ಸೇತುವೆ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ (ಜುಲೈ 14) ರಂದು ಅಧಿಕೃತವಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ಸುಮಾರು 473.00

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ ಕುಟುಂಬದ ವಿರುದ್ದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಘೋಷಣೆಯಾಗಿದ್ದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ನಮ್ಮ ಕುಟುಂಬದ ವಿರುದ್ಧ ದಾಖಲಾಗಿದ್ದ ಕೇಸ್ ನಲ್ಲಿ ಏನೂ ಇಲ್ಲ ಎಂಬುದು ಸಾಬೀತಾದಂತಾಗಿದ್ದು ತುಂಬಾ

ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ

Home1 year ago

ಪೌರ ಕಾರ್ಮಿಕರ ಹೋರಾಟಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಹಲವು ಬಾರಿ ಚರ್ಚೆ ನಡೆಸಿದರೂ ಮಾಡುತ್ತೇವೆ ಮಾಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ಆದರೆ ಇದುವರೆಗೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ಅನೇಕ ಸಂಗತಿಗಳಿಗೆ ಪರಿಹಾರ ಸಿಗಲು ಮುಖ್ಯ ಮಂತ್ರಿಗಳು ಮಧ್ಯ ಪ್ರವೇಶ ಮಾಡಬೇಕು ಎಂದು

ಶಿವಮೊಗ್ಗ : ಅನವರತ ತಂಡ ತನ್ನ ಚಟುವಟಿಯನ್ನು ನಿರಂತರವಾಗಿ ಮಾಡುತ್ತಿದ್ದು, ಅನವರತ ತಂಡದ ನೇತೃತ್ವದಲ್ಲಿ ಸ್ಮಾರ್ಟ್ ಶಿವಮೊಗ್ಗ, ಚರ್ಚೆ ವಿತ್ ಚೆನ್ನಿ, ಸಿಹಿಮೊಗೆ ಸಂಭ್ರಮ, ಯುವೋತ್ಸವ ದೇಸಿ ಕ್ರೀಡೆಗಳ ಹಬ್ಬ ಹಾಗೂ ಪ್ರಜ್ಞಾನಂ ಆರೋಗ್ಯ- ಶಿಕ್ಷಣ ಕಾರ್ಯಕ್ರಮಗಳ ಜೊತೆ “ವಿವೇಕ ವಿದ್ಯಾನಿಧಿ”

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...