ಪ್ರಮುಖ ಸುದ್ದಿ39- Page

393Articles

Home1 year ago

ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಮೇನ್ ಮಿಡ್ಲ್ ಸ್ಕೂಲ್ ಗೆ ತನ್ನದೇ ಆದ ಇತಿಹಾಸವಿದೆ. ಈಗ ಅದು ಆಂಗ್ಲ ಮಾಧ್ಯಮ ಶಾಲೆಯಾಗಿದೆ ಎಂದು ಮೇನ್ ಮಿಡ್ಲ್ ಸ್ಕೂಲ್ ನ ಪ್ರಭಾವಿ ಮುಖ್ಯ ಶಿಕ್ಷಕಿ ಕವಿತಾ.ಆರ್ ಹೇಳಿದರು. ಮಕ್ಕಳಿಗೆ ಮಕ್ಕಳಿಗೆ ನೋಟ್ಸ್

ಶಿವಮೊಗ್ಗ : ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್‌ನ

ಶಿವಮೊಗ್ಗ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲದಲ್ಲಿ ದೊರೆಯದೆ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಶೀಘ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ : ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ

ಶಿವಮೊಗ್ಗ : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ  ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್.ಹೆಚ್.ಎಸ್

Home1 year ago

ಸಾಗರಕಟ್ಟೆ ಮತ್ತು ಕೃಷ್ಣರಾಜನಗರ ಯಾರ್ಡ್‌ಗಳ ನಡುವೆ ನಡೆಯುವ ಟ್ರ್ಯಾಕ್ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುವುದು/ಸಮಯದಲ್ಲಿ ಬದಲಾವಣೆ ಮಾಡಲಾಗುವುದು ಎಂದು ನೈರುತ್ಯ  ರೈಲ್ವೆ ಮೈಸೂರು ವಿಭಾಗದ  ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈಲು ಸಂಖ್ಯೆ 16222

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ದಾಖಲೆ ನಿರ್ಮಿಸಿದೆ. ಪ್ರಥಮ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 8 ವಿಕೆಟ್ ಗಳಿಂದ ಪಂಜಾಬ್

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರ 77ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ಮತ್ತು 11 ರಂದು ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ನಗರ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಸರ್ಕಾರವು ಮೂವರನ್ನು ನೇಮಕ ಮಾಡಿದೆ. ನಗರದ ನವುಲೆಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವ ವಿದ್ಯಾನಿಲಯದ ಆಡಳಿತ ಮಂಡಳಿ ಸದಸ್ಯರನ್ನಾಗಿ

ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...