ಪ್ರಮುಖ ಸುದ್ದಿ42- Page

433Articles

Home1 year ago

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ

ಶಿವಮೊಗ್ಗ : ಬಕ್ರೀದ್ ಹಬ್ಬದ ಪ್ರಯುಕ್ತ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮೈದಾನದಲ್ಲಿ ಶ್ರದ್ಧಾ ಭಕ್ತಿಯ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಶುಭಾಶಯ ತಿಳಿಸಿದರು. ಬಕ್ರೀದ್ ಹಬ್ಬ ಮುಸಲ್ಮಾನರಿಗೆ ಪವಿತ್ರ ಹಬ್ಬವಾಗಿದ್ದು, ಇದು ತ್ಯಾಗ ಬಲಿದಾನದ ಸಂಕೇತವಾಗಿದೆ. ಬಕ್ರಿದ್ ಹಬ್ಬವನ್ನು

ಶಿವಮೊಗ್ಗ : ಇತ್ತೀಚೆಗೆ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿಯವರು ಭದ್ರಾವತಿ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸುವ ಕುರಿತು ಭರವಸೆ ನೀಡಿದ ಬೆನ್ನಲ್ಲೇ  SAIL ನ ನಿಯೋಗವು ಇಂದು ಕಾರ್ಖಾನೆಗೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಉಕ್ಕು ಪ್ರಾಧಿಕಾರಿದ ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು

Home1 year ago

ಜಾಗತಿಕ ಉದ್ಯಮವಾಗಿರುವ ಬಾಯರ್ (Bayer), ಕೃಷಿ ಮತ್ತು ಆರೋಗ್ಯ ರಕ್ಷಣೆಯ ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿದ್ದು, ಭತ್ತದ ಬೆಳೆಗಾರರು ಕಾಂಡ ಕೊರೆಯುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತಾಗಲು ವಿನ್ಯಾಸಗೊಳಿಸಲಾದ ಬಿಕೋಟಾ (BICOTA) ಎಂಬ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ.

Home1 year ago

ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ

ಶಿವಮೊಗ್ಗ : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರೂ, ಮಾಜಿ ಉಪಮುಖ್ಯಮಂತ್ರಿಗಳೂ ಆದ ಕೆ.ಎಸ್.ಈಶ್ವರಪ್ಪನವರಿಗೆ 77ನೇ ವಸಂತ ಪೂರೈಸಿದ ಪ್ರಯುಕ್ತ ಶ್ರೀಗಂಧ ಸಂಸ್ಥೆಯ ವತಿಯಿಂದ ಜೂ.10 ಮತ್ತು 11 ರಂದು ನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಲವು ಧಾರ್ಮಿಕ ಮತ್ತು ಸಾಮಾಜಿಕ

ಶಿವಮೊಗ್ಗ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಪಡೆದಿರುವುದು ಕ್ರಿಕೆಟ್ ಪ್ರಿಯರಿಗೆ ಎಲ್ಲಿಲ್ಲದ ಸಂತಸ ತಂದಿದೆ. ಆರ್ ಸಿ ಬಿ ಕೊನೆಗೂ ‘ಈ ಸಲ ಕಪ್

Home1 year ago

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂ.02 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...