ಪ್ರಮುಖ ಸುದ್ದಿ6- Page

394Articles

Home1 month ago

ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5,000/-ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ

ರಾಜ್ಯ1 month ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.20 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ

ಶಿವಮೊಗ್ಗ : ಬೆಂಗಳೂರು ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್‌) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ನೈರುತ್ಯ ರೈಲ್ವೆಯು ಈ ಮಾರ್ಗವಾಗಿ ಸಂಚರಿಸುವ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಾಣೆ

ಶಿವಮೊಗ್ಗ : ಸರ್ಕಾರ ನಿಗಧಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸ್ವಾಮಿ ಅವರು ಹೇಳಿದರು. ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ

Home1 month ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ, ಜನತೆಗೆ ಸಿ.ಎಸ್.ಚಂದ್ರಭೂಪಾಲ್ ಸ್ಪಷ್ಟನೆ ಈ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ

ಶಿವಮೊಗ್ಗ : ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ

Home1 month ago

ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ : ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ರಾಜ್ಯ ಸಂಚಾಲಕ ಕೆ.ಎಸ್.ಈಶ್ವರಪ್ಪ ಅವರು ಜೂ.10 ರಂದು ಬುಧವಾರ 78ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಹಾಗೂ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...