ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5,000/-ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ
ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5,000/-ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 258 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ತಲಾ ಒಂದರಂತೆ ಒಟ್ಟು 14 ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.20 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ
ಶಿವಮೊಗ್ಗ : ಬೆಂಗಳೂರು ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆ ನೈರುತ್ಯ ರೈಲ್ವೆಯು ಈ ಮಾರ್ಗವಾಗಿ ಸಂಚರಿಸುವ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಾಣೆ
ಶಿವಮೊಗ್ಗ : ಸರ್ಕಾರ ನಿಗಧಿಪಡಿಸಿದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಸ್ವಾಮಿ ಅವರು ಹೇಳಿದರು. ಇದನ್ನೂ ಓದಿ » ಹುಲಿಕಲ್ ಘಾಟ್ನಲ್ಲಿ ಇಂದಿನಿಂದ
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿಯಿಂದ ಅರ್ಹರನ್ನು ಕೈಬಿಡುವುದಿಲ್ಲ, ಜನತೆಗೆ ಸಿ.ಎಸ್.ಚಂದ್ರಭೂಪಾಲ್ ಸ್ಪಷ್ಟನೆ ಈ
ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರ ಹೆಸರುಗಳನ್ನು ತೆಗೆದುಹಾಕುವುದಿಲ್ಲ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್ನಲ್ಲಿ
ಶಿವಮೊಗ್ಗ : ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ
ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ಹಿರಿಯ ರಾಜಕಾರಣಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ರಾಜ್ಯ ಸಂಚಾಲಕ ಕೆ.ಎಸ್.ಈಶ್ವರಪ್ಪ ಅವರು ಜೂ.10 ರಂದು ಬುಧವಾರ 78ನೇ ಹುಟ್ಟು ಹಬ್ಬ ಆಚರಿಸಿಕೊಂಡರು. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ವಿವಿಧ ಧಾರ್ಮಿಕ ಹಾಗೂ