ಪ್ರಮುಖ ಸುದ್ದಿ9- Page

186Articles

ಶಿವಮೊಗ್ಗ : ಕೇಂದ್ರ ಸರ್ಕಾರವು ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವವನ್ನು ಉತ್ತೇಜಿಸುವ ಸಲುವಾಗಿ ಹಾಗೂ ದೇಶದಾದ್ಯಂತ ಜನ ಸಾಮಾನ್ಯರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ‘ಸಂಸದ್ ಖೇಲ್ ಮಹೋತ್ಸವ-2025’ ನ್ನು ಆಚರಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಸಂಬಂಧ ಕಾನೂನು ಸುವ್ಯವಸ್ಥೆ ಹಿತ ದೃಷ್ಟಿಯಿಂದ ಇಂದು ಶಿವಮೊಗ್ಗ ನಗರದ ರಾಗಿಗುಡ್ಡ ಮತ್ತು ಸೂಳೆಬೈಲಿನಲ್ಲಿ ಪೊಲೀಸ್‌ ಪಥ ಸಂಚಲನವನ್ನು (ರೂಟ್‌ ಮಾರ್ಚ್‌) ನಡೆಸಲಾಯಿತು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಪ್ರಸಿದ್ಧ

ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎರಡು ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆ-ಕಾಲೇಜುಗಳಿಗೆ ನಾಳೆ (ಆಗಸ್ಟ್ 28) ರಂದು ರಜೆ ಘೋಷಿಸಲಾಗಿದೆ. ಇದನ್ನೂ

Home2 months ago

ಶಿವಮೊಗ್ಗ : ಹಿಂದೂ ಸಂಘಟನಾ ಮಹಾ ಮಂಡಳಿಯ ಹಿಂದು ಮಹಾಸಭಾ ಗಣಪತಿಯನ್ನು ಇಂದು ಶಿವಮೊಗ್ಗ ನಗರದ ಭೀಮೇಶ್ವರ ದೇವಾಲಯದಲ್ಲಿ ಪೂಜೆ ಮೂಲಕ ಅತ್ಯಂತ ಯಶಸ್ವಿಯಾಗಿ ಪ್ರತಿಷ್ಠಾಪಿಸಲಾಯಿತು. ಇದಕ್ಕೂ ಮುನ್ನ 4 ಅಡಿ ಎತ್ತರವಿರುವ ಗಣಪತಿಯನ್ನು ಕುಂಬಾರಗುಂಡಿಯಲ್ಲಿರುವ ಮಹೇಶಪ್ಪನವರ ಮನೆಯಿಂದ ಮೆರವಣಿಗೆಯಲ್ಲಿ ತರಲಾಯಿತು.

Home2 months ago

ಸಾಗರ : ಇತಿಹಾಸ ಪ್ರಸಿದ್ಧವಾದ ಸಾಗರ ಮಾರಿಕಾಂಬಾ ದೇವಿ ಜಾತ್ರೆಯು 2026 ರ ಫೆಬ್ರವರಿ 03 ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ, ಜಾತ್ರೆ ನಡೆಸುವ

Home2 months ago

ಸಾಗರ : ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಇಂದು ಸಾಗರ ನಗರದ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು. ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10.00 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿ » ಜಿಲ್ಲೆಯಲ್ಲಿ ಸಡಗರ-ಸಂಭ್ರಮದ

Home2 months ago

ಶಿವಮೊಗ್ಗ : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್, ರವೀಂದ್ರ ನಗರ ಗಣಪತಿ ದೇವಾಲಯ, ಬಸವೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇವಾಲಯಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ, ಬೆಳಗ್ಗೆಯೇ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಲಾಯಿತು. ಇನ್ನೂ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಆಗಸ್ಟ್ 18) ರಂದು ರಜೆ

ಶಿವಮೊಗ್ಗ : ಯಾವ ವಿದ್ಯಾರ್ಥಿಗಳು ಗುರುವನ್ನು, ಹೆತ್ತ ತಂದೆ ತಾಯಿಯನ್ನು ಮರೆಯುವುದಿಲ್ಲವೋ, ಅಂತಹ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೆ ತಲುಪುತ್ತಾರೆ. ಏನೇ ಮಾಡಿದರೂ ಸಹ ತಂದೆ ತಾಯಿ ಗುರುಗಳನ್ನು ಮರೆಯಬಾರದು. ಅವರು ದೇವರಿಗಿಂತ ದೊಡ್ಡಸ್ಥಾನದಲ್ಲಿರುತ್ತಾರೆ ಎಂದು ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...