ಪ್ರಮುಖ ಸುದ್ದಿ9- Page

394Articles

ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇ.50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದಿಂದ 2026ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ

Home1 month ago

ಶಿವಮೊಗ್ಗ : ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿರುವ ಎಪಿಎಂಸಿ ಮಾಜಿ ನಿರ್ದೇಶಕಿ ಸುಜಾತ ಎಂಬುವರ ಟಿವಿಎಸ್ ಫಾರಂನಲ್ಲಿ ಭಾನುವಾರ ರಾತ್ರಿ ಸಾಕು ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಇದನ್ನೂ ಓದಿ » ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸರು, ಸಾರ್ವಜನಿಕ ವಲಯದಲ್ಲಿ

ಶಿವಮೊಗ್ಗ : ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ರೈಲು ನಿಲ್ದಾಣದ ಪ್ಲಾಟ್‌ ಫಾರ್ಮ್ ಸಂಖ್ಯೆ 1 ರಲ್ಲಿ ಈ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕನೊಬ್ಬ ಸಾಹಸ ಮಾಡಿದ್ದಾನೆ. ಈ ಸಂದರ್ಭದಲ್ಲಿ ರೈಲು

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.05 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಎನ್‌ಐಡಿಇಸಿ ಇಂಡಸ್ಟ್ರೀಯಲ್ ಆಟೋ ಮಷಿನ್ ಇಂಡಿಯಾ ಪ್ರೈ.ಲಿ. ಮತ್ತು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಗೋವುಗಳ ರಕ್ಷಣೆಗೆ ವಿನೂತನ ಚಿಂತನೆಯೊಂದಿಗೆ ಪ್ರಾರಂಭವಾದ “ಗೋವರ್ಧನ ಟ್ರಸ್ಟ್” ಶಿವಮೊಗ್ಗದ ವತಿಯಿಂದ ಜೂ.01 ರಿಂದ ಜೂ.30 ರವರಿಗೆ ಒಂದು ತಿಂಗಳು ಪೂರ್ತಿ ಗೋ ಜಾಗೃತಿ ಮೂಡಿಸುವ ಸಲುವಾಗಿ “ಗೋ ಸೇವಾ ಮಾಸ ಅಭಿಯಾನ” ಎಂಬ ಕಾರ್ಯಕ್ರಮವನ್ನು

Home2 months ago

ಶಿವಮೊಗ್ಗ : ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ ನಮ್ಮ ರಾಜ್ಯ ನೀಡುತ್ತಿದ್ದು, ಜೂನ್ 01 ರಂದು ಒಂದು ಸಾವಿರ ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದ ಅಲ್ಲಮ ಪ್ರಭು‌ ಮೈದಾನದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಲಾ

ಶಿವಮೊಗ್ಗ : ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು‌ ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು. ಮೇ 28 ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು

ಶಿವಮೊಗ್ಗ : ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆಯಾಗಿದ್ದು, ಆ ದಿನ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯಕ್ಕೆ ಭೇಟಿ ನೀಡುತ್ತಿರುವ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...