ರಾಜಕೀಯ2- Page

21Articles

ಶಿವಮೊಗ್ಗ : ಹೊಸನಗರಕ್ಕೆ ಸ್ವತಂತ್ರ ವಿಧಾನಸಭಾ ಕ್ಷೇತ್ರದ ಸ್ಥಾನಮಾನವನ್ನು ಮತ್ತೆ ನೀಡಬೇಕು ಎಂಬ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿದೆ. ಇದರ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಐತಿಹಾಸಿಕ ಪಾದಯಾತ್ರೆಗೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ “ನಗರ ಹೋಬಳಿ” ಸಾಕ್ಷಿಯಾಯಿತು. ಹೊಸನಗರ ವಿಧಾನಸಭಾ ಕ್ಷೇತ್ರದ ಮರು

ರಾಜ್ಯ5 months ago

ಬೆಂಗಳೂರು/ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಾ.20 ರಂದು ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆಯ

ರಾಜಕೀಯ6 months ago

ಬೆಂಗಳೂರು : “ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ,” ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ

Home6 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ 

ರಾಜಕೀಯ11 months ago

ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ

ರಾಜಕೀಯ11 months ago

ಶಿವಮೊಗ್ಗ : ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್ ಕೆ. ಗೌಡ ಅವರನ್ನು ಜವಳಿ ಮೂಲ ಸೌಲಭ್ಯ (ವಿದ್ಯುತ್  ಮಗ್ಗಗಳ) ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ11 months ago

ಶಿವಮೊಗ್ಗ : ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ರವರು ನಾಳೆ (ಸೆ.20) ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಇದನ್ನೂ ಓದಿ ಸೆ.21ಕ್ಕೆ ನಮೋ ಯುವ ರನ್ ಮ್ಯಾರಥಾನ್, ಗಿನ್ನೀಸ್‌

ರಾಜ್ಯ1 year ago

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ

ಶಿವಮೊಗ್ಗ : ಇತಿಹಾಸ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಹೀಗಾಗಿ ದೇಶದಲ್ಲಿ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ನೆನಪಿಸಿಕೊಳ್ಳುವುದು ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಹೇಳಿದರು. 1975 ರ ಜೂನ್ 25 ರಂದು,

ಶಿವಮೊಗ್ಗ : ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ.15 ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜಾರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಗುಡುಗಿದರು. ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...