ರಾಜ್ಯ

265Articles

ರಾಜ್ಯ3 days ago

ಶಿವಮೊಗ್ಗ : ಯುವಜನರು ಸಮಾಜದ ಬದಲಾವಣೆಯ ಪ್ರಮುಖ ಶಕ್ತಿಯಾಗಿದ್ದು, ಅವರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜ್ಞಾವಂತ ಚಿಂತನೆ ಬೆಳೆಸುವ ಉದ್ದೇಶದಿಂದ ಜೆಸಿಐ ಶಿವಮೊಗ್ಗ ವಿವೇಕ್ ವತಿಯಿಂದ 777 ಜೆಸಿಐ ವೀಕ್ ಅಂಗವಾಗಿ ‘ಯೂಥ್ ಲೀಡರ್ ಶಿಪ್ ಅಂಡ್ ವಾಯ್ಸ್

Home4 days ago

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿನಾಂಕ : 14.09.2026 ರಿಂದ ದಿನಾಂಕ : 13.10.2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್

ಶಿವಮೊಗ್ಗ : ಉತ್ತಮ ಆರೋಗ್ಯದ ಮೂಲವೇ ಪೌಷ್ಟಿಕ ಆಹಾರ. ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಮಹಿಳೆಯರು ಸಮತೋಲಿತ ಆಹಾರ ಸೇವಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು. ಇದನ್ನೂ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಶಿವಮೊಗ್ಗ ಇವರ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗೆ ಸೆ.10 ರಂದು ಬೆಳಿಗ್ಗೆ 10.00 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ‘ಡೆಲಿವರಿ ಪ್ರೈ. ಲಿ.’ ಹಾಗೂ ‘ಶ್ರೀ ರಾಮ್ ಲೈಫ್ ಇನ್ಶೂರೆನ್ಸ್’

ಶಿವಮೊಗ್ಗ : ಹಾಸನದಲ್ಲಿ ನಡೆದ ರೋಟರಿ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, 2025-26ನೇ ಸಾಲಿನಲ್ಲಿ ಕೈಗೊಂಡ ವಿವಿಧ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ರೋಟರಿ ಕ್ಲಬ್ ಶಿವಮೊಗ್ಗ ಉತ್ತರಕ್ಕೆ 33 ಜಿಲ್ಲಾ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕ್ಲಬ್ ಅಧ್ಯಕ್ಷ ಬಸವರಾಜಪ್ಪ ಹಾಗೂ ಅವರ

ಶಿವಮೊಗ್ಗ : ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್

ಶಿವಮೊಗ್ಗ : ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ ಭಾಷಣ, ನಾಯಕತ್ವ ಕೌಶಲ್ಯ, ತಂಡದ ಕಾರ್ಯಪದ್ಧತಿ, ಸಮಾಜದ ಸಮಸ್ಯೆಗಳ ಪರಿಹಾರ, ಶಿಕ್ಷಣ, ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದಂತಹ ಕ್ಷೇತ್ರಗಳಲ್ಲಿ ಸೇವಾ ಮನೋಭಾವ ಬೆಳೆಸುವ ಮೂಲಕ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆಯಾಗಿವೆ

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆಗಸ್ಟ್ 29 ರಂದು ಬೆಳಿಗ್ಗೆ 10.00 ಗಂಟೆಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸುತಿದ್ದು, ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಗ್ಯಾರೆಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷ ಹೆಚ್.ಎಂ.ಮಧು ಸೂಚಿಸಿದರು. ನಗರದಲ್ಲಿ ನಡೆದ

ಶಿವಮೊಗ್ಗ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...