ರಾಜ್ಯ10- Page

177Articles

ರಾಜ್ಯ3 months ago

“ವಸಂತ ಕಾಲ ಬಂದಾಗ.. ಮಾವು ಚಿಗುರಲೇ ಬೇಕು..” ಎಂಬ ಹಾಡಿನಂತೆ ಚಿಗುರಿದ ಗಿಡ, ಮರಗಳು ಹಸಿರು ಸೀರೆಯುಟ್ಟಂತೆ, ಕಂಗೊಳಿಸುವ ಪ್ರಕೃತಿ, ಗಾಳಿಗೆ ಕಂಪು ಬೀರುತ್ತಾ ತೂಗಾಡುತ್ತಿರುವ ಬಣ್ಣ ಬಣ್ಣದ ಹೂವುಗಳು, ಹೂವಿನ ಮಕರಂದಕ್ಕೆ ಮುತ್ತಿಡೊ ದುಂಬಿಗಳು, ಕಲರವದಿ ಎಲ್ಲಿಂದಲೋ ಬಂದಂತಹ ಬಣ್ಣ

Home3 months ago

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಸುತ್ತ ಮುತ್ತ ಪ್ರದೇಶಗಳಲ್ಲಿ ರಾಶಿರಾಶಿ ಆಲಿಕಲ್ಲು ಸಹಿತ ಸುರಿದ ವರ್ಷಧಾರೆಗೆ ಎಲ್ಲೆಡೆ ತಂಪನೆ ವಾತಾವರಣ ಸೃಷ್ಟಿ ಆಗಿದೆ. ಇದನ್ನೂ ಓದಿ ~ ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ, 7 ತಿಂಗಳಾದರೂ ಔಷಧಿ ಪೂರೈಕೆ ಇಲ್ಲ,

ಆರೋಗ್ಯ3 months ago

ಬೆಂಗಳೂರು : “ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ,” ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

ಶಿವಮೊಗ್ಗ : ಹೋಳಿ ಹಬ್ಬದ ಆಚರಣೆ ಬುಧವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ಯುವಕ ಯುವತಿಯರು ಬಣ್ಣ ಬಳಿದುಕೊಂಡು, ಪರಸ್ಪರ ಎರಚಿಕೊಂಡು ರಂಗು ರಂಗಿನ ಹೋಳಿಯ ಸಂಭ್ರಮದಲ್ಲಿ ಮಿಂದೆದ್ದರು. ಗಾಂಧಿ ಬಜಾ‌ರ್, ಸಿಗೇಹಟ್ಟಿಯಲ್ಲಿ ಕಾಮನ ಪ್ರತಿಕೃತಿ ದಹನ ಮಾಡುವ ಮೂಲಕ ಹೋಳಿ ಹಬ್ಬದ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ಇವರ ವತಿಯಿಂದ ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ 

ಶಿವಮೊಗ್ಗ : ಶಿವಮೊಗ್ಗದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆಬ್ರವರಿ 24 ರಿಂದ ಪ್ರಾರಂಭವಾಗಿದ್ದು, ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಕ್ತರು ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದು ಭಕ್ತಿ ಭಾವ ಮೆರೆದಿದ್ದಾರೆ. ಕೋಟೆ ಶ್ರೀ ಮಾರಿಕಾಂಬ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ

ರಾಜ್ಯ4 months ago

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗದ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ » ಶ್ರೀ ಅರಕೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ

ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.15 ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದದ ಟ್ರೋಫೀಯನ್ನು ನಟರಾಕ್ಷಸ ಡಾಲಿ ಧನಂಜಯ್ ಅನಾವರಣಗೊಳಿಸಿದ್ದಾರೆ. ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...