ರಾಜ್ಯ12- Page

121Articles

ರಾಜ್ಯ9 months ago

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಿದ್ಧವಾಗಿದ್ದು, ಭಾರೀ ಮಳೆಯ ನಡುವೆಯೇ ಸೇತುವೆಯ ಮಧ್ಯ ಭಾಗದಲ್ಲಿ ಪೂಜಾ ಕೈಂಕರ್ಯಗಳು, ಹೋಮ – ಹವನಗಳು ನೆರವೇರಿದವು. ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಕೇಬಲ್ ಆಧಾರಿತ ಸೇತುವೆಯನ್ನು ಭಾರತ ಸರ್ಕಾರದ ರಸ್ತೆ

ಶಿವಮೊಗ್ಗ : ಬಹುಕೋಟಿ ವೆಚ್ಚದ ಸಿಗಂದೂರು (ಅಂಬರಗೋಡ್ಲು – ಕಳಸವಳ್ಳಿ) ಸೇತುವೆ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ (ಜುಲೈ 14) ರಂದು ಅಧಿಕೃತವಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ಸುಮಾರು 473.00

ದಿನಬೆಳಗಾದ್ರೆ ಆಕಾಶಕ್ಕೆ ಏರ್ತಾಯಿರೋ ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕಡಿಮೆ ಆಗೋ ಸಾಧ್ಯತೆ ದಟ್ಟವಾಗಿದೆ. ಆರ್‌ಬಿಐನ ಅದೊಂದು ನಡೆ ಇಂಥದ್ದೊಂದು ಸೂಚನೆಯನ್ನ ದೊಡ್ಡದಾಗಿ ಕೊಡ್ತಿದೆ. ಹೌದು, ಜಗತ್ತಿನಾದ್ಯಂತ ಕೇಂದ್ರ ಬ್ಯಾಂಕುಗಳು ಚಿನ್ನವನ್ನು ಖರೀದಿಸಲು ಮುಗಿಬೀಳುತ್ತಿವೆ. ಚೀನಾದಿಂದ ಹಿಡಿದು ಪೋಲೆಂಡ್‌ವರೆಗೆ, ಎಲ್ಲರೂ ತಮ್ಮ

ಶಿವಮೊಗ್ಗ : ಇತಿಹಾಸ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಹೀಗಾಗಿ ದೇಶದಲ್ಲಿ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ನೆನಪಿಸಿಕೊಳ್ಳುವುದು ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ಹೇಳಿದರು. 1975 ರ ಜೂನ್ 25 ರಂದು,

ಶಿವಮೊಗ್ಗ : ಭದ್ರಾ ಅಣೆಕಟ್ಟೆಯಿಂದ ಚಿಕ್ಕಮಂಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಳ್ಳಿಗಳಿಗೆ ಕುಡಿಯುವ ನೀರು ಕೊಡಲು ನಮ ರೈತ ಸಂಘದ ವಿರೋಧವಿಲ್ಲ, ಆದರೆ ಭದ್ರಾ ಬಲದಂಡೆಯಿಂದ ನೀರು ಕೊಡಲು ವಿರೋಧ, ಹಾಗೂ ಈಗ ಹಾಲಿ ಸೀಳಿರುವ ಬಲದಂಡೆಯನ್ನು ತಕ್ಷಣವೇ ಗೋಡೆ ನಿರ್ಮಿಸಿ

ರಾಜ್ಯ9 months ago

ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸದ್ಬಳಕೆಗೆ ಅನುಕೂಲ ಮಾಡಿಕೊಡುವ ನಿಮಿತ್ತ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ದೆಹಲಿಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ ಮನವಿ ಮಾಡಿದ್ದು, ಇನ್ನೊಂದು ವಾರದಲ್ಲಿ ಉದ್ಘಾಟನಾ

ಶಿವಮೊಗ್ಗ : ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ.15 ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜಾರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಗುಡುಗಿದರು. ಇಂದು ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ

ರಾಜ್ಯ9 months ago

ಶಿವಮೊಗ್ಗ : ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ.85 ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ

ರಾಜ್ಯ9 months ago

ಶಿವಮೊಗ್ಗ : ಮುಸ್ಲಿಮರಿಗೆ ಗುಲಾಮರಾಗಿರುವ ರಾಜ್ಯ ಸರ್ಕಾರ, ತಮ್ಮ ಕೊನೆಗಾಲವನ್ನು ಎದುರಿಸುತ್ತಿದೆ. ಹಿಂದೂಗಳು ಸುಮ್ಮನಿದ್ದರೆ ಇವರು ಮುಸ್ಲಿಮರಿಗೆ ರಾಜ್ಯವನ್ನು ಮಾರಿ ಬಿಡುತ್ತಾರೆ. ಇದರ ಹುನ್ನಾರವೂ ಒಳಗೊಳಗೇ ನಡೆಯುತ್ತಿದೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ

ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...