ರಾಜ್ಯ15- Page

266Articles

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜೋಗದಲ್ಲಿ

ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್‌ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು

ರಿಪ್ಪನ್ ಪೇಟೆ : ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದ್ದು, ಸ್ಥಳೀಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ದಾಖಲೆ ಲಭಿಸಿದೆ. ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್

ರಾಜ್ಯ4 months ago

ಶಿವಮೊಗ್ಗ : ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲುಗಳು 2026 ಏಪ್ರಿಲ್ 29, ಮೇ 4 ಮತ್ತು ಮೇ 6 ರಂದು ರದ್ದುಗೊಳ್ಳಲಿದೆ. ಇದನ್ನೂ

ಶಿವಮೊಗ್ಗ : ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆಯು ಒಟ್ಟಾರೆ ಶೇ.96.56 ಫಲಿತಾಂಶ ದಾಖಲಿಸುವ ಮೂಲಕ ರಾಜ್ಯ ಮಟ್ಟದಲ್ಲಿ 9ನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ತಾಲ್ಲೂಕುವಾರು

Home4 months ago

ಶಿವಮೊಗ್ಗ : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು

ರಾಜ್ಯ4 months ago

ಶಿವಮೊಗ್ಗ : ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್‌ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು. 2025 ರ ಅಕ್ಟೋಬರ್ 12 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ

ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.

ಶಿವಮೊಗ್ಗ : ಬಾಳೆಬರೆ ಘಾಟ್‌ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು

Home5 months ago

ಶಿವಮೊಗ್ಗ : ಅನ್ಯಾಯದ ವಿರುದ್ಧ ಧ್ವನಿಯಾಗಿ, ಸಮಾನತೆಗಾಗಿ ಹೋರಾಡಿದ ಯುಗಪುರುಷ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಮ್ಮೆಲ್ಲರಿಗೂ‌ ಮಾದರಿಯಾಗಿದ್ದಾರೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ಕುವೆಂಪು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...