ಶಿವಮೊಗ್ಗ : ಬಾಲ್ಯದಲ್ಲೇ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಾಲು ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಮಾಸಾಚರಣೆಯ ಅಂಗವಾಗಿ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ
ಶಿವಮೊಗ್ಗ : ಬಾಲ್ಯದಲ್ಲೇ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಮುಖ್ಯಸ್ಥರಾದ ಡಾ. ಬಾಲು ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಮಾಸಾಚರಣೆಯ ಅಂಗವಾಗಿ ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ವತಿಯಿಂದ ಆಗಸ್ಟ್ 25 ರಂದು ಬೆಳಿಗ್ಗೆ 10.00 ಗಂಟೆಗೆ ಸೋನಾಲಿಕ ಟ್ರಾಕ್ಟರ್ ಪ್ರೈ. ಲಿ. ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಐಟಿಐ, ಡಿಪ್ಲೊಮಾ ಅಥವಾ ಯಾವುದೇ
ಶಿವಮೊಗ್ಗ : ರಕ್ಷಾಬಂಧನವು ಕೇವಲ ಒಂದು ಹಬ್ಬವಲ್ಲ. ಅದು ಪ್ರೀತಿ, ವಿಶ್ವಾಸ, ಗೌರವ ಮತ್ತು ರಕ್ಷಣೆಯ ಸಂಕೇತವಾಗಿದೆ ಎಂದು ಬ್ರಹ್ಮಕುಮಾರೀಸ್ ಸೇವಾ ಕೇಂದ್ರದ ರಾಜಯೋಗಿನಿ ಬಿ.ಕೆ.ಅನಸೂಯ ಅಕ್ಕ ನವರು ತಿಳಿಸಿದರು. ಬ್ರಹ್ಮಕುಮಾರೀಸ್ ಸೇವಾ ಕೇಂದ್ರದಲ್ಲಿ ರಕ್ಷಾಬಂಧನ ಪಾವನ ಪರ್ವದ ಅಂಗವಾಗಿ ಭಾನುವಾರ
ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೀಯ ಹಾಗೂ ಸಾರ್ವಜನಿಕ ವಿಶ್ರಾಂತಿ ತಾಣವಾದ ಗಾಂಧಿ ಪಾರ್ಕ್ನ ಮೂಲಭೂತ ಸೌಕರ್ಯಗಳ ಸುಧಾರಣೆಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ
ಶಿವಮೊಗ್ಗ : ಹಿರಿಯ ನಾಗರಿಕರು ತಮ್ಮ ಅನುಭವ, ಜ್ಞಾನ ಹಾಗೂ ಜೀವನ ಮೌಲ್ಯಗಳ ಮೂಲಕ ಕುಟುಂಬ ಮತ್ತು ಸಮಾಜದ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದು, ಅವರ ಕೊಡುಗೆ ಅಮೂಲ್ಯವಾಗಿದೆ ಎಂದು ಮಾಜಿ ಸಹಾಯಕ ಗವರ್ನರ್ ರೊಟೇರಿಯನ್ ಜಿ. ವಿಜಯ್ ಕುಮಾರ್ ಹೇಳಿದರು.
ಶಿವಮೊಗ್ಗ : ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿ ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆವರಣದಲ್ಲಿ ರೂ.13.5 ಕೋಟಿ ವೆಚ್ಚದ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ
ಶಿವಮೊಗ್ಗ : ಬಿಡದಿ ರೈತರ ಹೋರಾಟವನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಆ.25 ರಂದು ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.
ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ವ್ಯಾಪ್ತಿಯ ಅಂಗನವಾಡಿಗಳು ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿಯಿರುವ 20 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ನಗರದೆಲ್ಲೆಡೆ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ, ಕೋಟೆ ಶ್ರೀ
ಶಿವಮೊಗ್ಗ : ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಶಿವಮೊಗ್ಗ ಸೇರಿದಂತೆ ಜಿಲ್ಲೆಯಾದ್ಯಂತ ಮಹಿಳೆಯರು ಸಂಭ್ರಮ, ಸಡಗರದಿಂದ ಆಚರಿಸಿದರು. ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಒಲಿಸಿಕೊಳ್ಳುವ ಹಬ್ಬ ಎಂದೇ ಪ್ರಸಿದ್ದಿ ಪಡೆದಿದ್ದು, ಎಲ್ಲೆಡೆ ವರಮಹಾಲಕ್ಷ್ಮಿಯ ಹಬ್ಬದ ಸಡಗರ ಕಂಡುಬಂದಿತು.
ಶಿವಮೊಗ್ಗ : ದಿ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF) ಶಿವಮೊಗ್ಗ ಉಪವಲಯದ ವತಿಯಿಂದ 77ನೇ ರಾಷ್ಟ್ರೀಯ ಫೌಂಡ್ರಿ ದಿನಾಚರಣೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಗಸ್ಟ್ 22ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಹಬ್ಬಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತಿಬಿಂಬ: