ರಾಜ್ಯ20- Page

265Articles

ಶಿವಮೊಗ್ಗ : ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ಶಿವಮೊಗ್ಗ ತೋಟಗಾರಿಕೆ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ರೇಷ್ಮೆ ಇಲಾಖೆ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ “ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನ ಮೇಳ-2026” ಮೇಳವನ್ನು

ಶಿವಮೊಗ್ಗ : ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗುತ್ತಿದ್ದು ಮಾಚೇನಹಳ್ಳಿ ಶಿಮುಲ್‌ ಡೇರಿ ಬಳಿ ನಡೆಯುತ್ತಿರುವ ಅಂಡರ್‌ಪಾಸ್‌ ಕಾಮಗಾರಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ವಾಹನಗಳು ಮುಂದೆ ಹೋಗಲು ಆಗದೆ, ಹಿಂದೆ ಹೋಗಲು ಆಗದೆ ಒದ್ದಾಡುತ್ತಿದ್ದವು. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog

ಶಿವಮೊಗ್ಗ : ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ (ಡಿಜಿಪಿ) ಅಲೋಕ್‌ ಕುಮಾರ್‌ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ Dog Show, ವಿವಿಧ ತಳಿಯ ಶ್ವಾನ ಪ್ರದರ್ಶನ, ನೋಂದಣಿಗೆ ಕೊನೆಯ ದಿನ ಯಾವಾಗ? ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ

Home7 months ago

ಶಿವಮೊಗ್ಗ : ಸಂಸದ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಇದನ್ನೂ ಓದಿ » ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು, ಕಾರಣವೇನು? ಕುಂಚೇನಹಳ್ಳಿ ಗ್ರಾಮದ ಸಮೀಪ

ಶಿವಮೊಗ್ಗ : ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ

ರಾಜ್ಯ7 months ago

ಶಿವಮೊಗ್ಗ : ಇತ್ತೀಚೆಗೆ ಪ್ಲಾಸ್ಟಿಕ್ ಸಮಸ್ಯೆ ಸರ್ವವ್ಯಾಪಿಯಾಗಿದ್ದು, ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಈ ಪ್ಲಾಸ್ಟಿಕ್ ಜಾನುವಾರುಗಳಿಗಂತೂ ಶಾಪವಾಗಿದೆ. ಇಂದಿಗೂ ಎಷ್ಟೋ ಜಾನುವಾರುಗಳ ಪ್ರಾಣಕಂಟಕಕ್ಕೆ ಪ್ಲಾಸ್ಟಿಕ್‌ ಕಾರಣವಾಗುತ್ತಿದ್ದು, ಮೇವಿಗೆಂದು ಬಿಟ್ಟ ಸಮಯದಲ್ಲಿ ಹಸುಗಳು ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು

ಶಿವಮೊಗ್ಗ : ನಗರದ ಹಳೇ ತುಂಗಾ ಸೇತುವೆಯ ಜಾಗದಲ್ಲಿ ಹೊಸ ಸೇತುವೆಯನ್ನು ನಿರ್ಮಿಸುವುದು ಅತ್ಯಂತ ತುರ್ತು ಅಗತ್ಯವಾಗಿದ್ದು, ಇದಕ್ಕೆ ರೂ.40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಶಿವಮೊಗ್ಗ ನಗರದಲ್ಲಿನ ವಿವಿಧ

ಶಿವಮೊಗ್ಗ : ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ನೀಡದಿರುವುದು ಮತ್ತು ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಲ್ಲಿ ಆಗಿರುವ ವಿಳಂಬ ಖಂಡಿಸಿ ಮತ್ತು ಪಾಲಿಕೆಯ ವಿವಿಧ ಅವಾಂತರಗಳನ್ನು ವಿರೋಧಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ವರ್ಗಾವಣೆ ಮಾಡಲಾಗಿದ್ದು, ಇದೀಗ ಶಿವಮೊಗ್ಗ ಜಿಲ್ಲೆಗೆ ಪ್ರಭು ಕವಲಿಕಟ್ಟಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ಆದೇಶ ಮಾಡಲಾಗಿದೆ. ಪ್ರಭು ಕವಲಕಟ್ಟಿ ಅವರು ಈ ಹಿಂದೆ ಬೆಂಗಳೂರು ಮುನಿಸಿಪಲ್‌ ಅಡ್ಮಿನಿಸ್ಟ್ರೇಷನ್‌ ನಿರ್ದೇಶಕರಾಗಿದ್ದರು. ಜಿಲ್ಲಾಧಿಕಾರಿಯಾಗಿರುವ ಗುರುದತ್ತ

Home8 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಶಿವಮೊಗ್ಗಕ್ಕೆ ಕೋಲಾರ ಜಿಲ್ಲೆಯ ರಕ್ಷಣಾಧಿಕಾರಿಯಾಗಿರುವ ಬಿ.ನಿಖಿಲ್‌ ಅವರನ್ನು ವರ್ಗಾಯಿಸಲಾಗಿದೆ. ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾದ ಬಿ.ನಿಖಿಲ್‌ ರವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...