ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ
ಶಿವಮೊಗ್ಗ : ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮ ದಿನವನ್ನು ಕ್ರೈಸ್ತ ಬಾಂಧವರು ಇಂದು (ಗುರುವಾರ) ಶಿವಮೊಗ್ಗ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಇದನ್ನೂ ಓದಿ » ಬಗೆಹರಿಯದ ವಾಹನಗಳ ಪಾರ್ಕಿಂಗ್ ಸಮಸ್ಯೆ, ರಸ್ತೆ ಬದಿಯ ವಾಹನಗಳ
ಶಿವಮೊಗ್ಗ : ‘ಮಾರ್ಕ್’ ಸಿನಿಮಾವು ಕಿಚ್ಚ ಸುದೀಪ್ ಅಭಿನಯಿಸಿದ ಒಂದು ಕನ್ನಡ ಚಲನಚಿತ್ರವಾಗಿದೆ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರವು ನಾಳೆ (ಡಿಸೆಂಬರ್ 25, 2025) ರಂದು ತೆರೆಕಾಣಲಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದಲ್ಲಿ ಕಿಚ್ಚನ ಅಭಿಮಾನಿಗಳಿಂದ ಅದ್ದೂರಿಯಾಗಿ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆ ಸಮಸ್ಯೆಯನ್ನು ಬಗೆಹರಿಸಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದರೂ ಸಹ ಸಮಸ್ಯೆ ಸಂಪೂರ್ಣ ಬಗೆಹರಿಯದೇ, ವಾಹನ ಸವಾರರು ನಗರದ ಪ್ರಮುಖ ರಸ್ತೆಗಳಲ್ಲಿ ಸಮಸ್ಯೆಯನ್ನು ಎದುರಿಸುವಂತಾಗಿದೆ. ನಗರದ ಶಂಕರಮಠ ರಸ್ತೆಯಲ್ಲಿ ವಾಹನ ನಿಲುಗಡೆ ಮಾಡುವುದು,
ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ
ಶಿವಮೊಗ್ಗ : ಸೊರಬದ ಬಂಗಾರಧಾಮದಲ್ಲಿ ಇಂದು (ಅ.26 ರಂದು) ಎಸ್.ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಂಧುವಾಗಿ ಹಲವಾರು
ಶಿವಮೊಗ್ಗ : ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾ ವಳಿಯ ಮೊದಲ ದಿನ ಆಟ ಕ್ರೀಡಾ ಪ್ರೇಮಿ ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ದಿನದ ಆಟ ಮುಗಿಯುವ
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು ಚಿತ್ರಗಳ ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ
ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು
‘ಡಿಡಿಡಿ’ (ಧೈರ್ಯಂ, ಧರ್ಮಂ, ದೇಶಂ) ಸಿನಿಮಾಕ್ಕೆ ಕಥೆ, ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಬಿ.ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ “DDD” ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ