ರಾಜ್ಯ22- Page

265Articles

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಜೋರಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಆಚರಣೆಯಲ್ಲಿನ ಜನತೆಗೆ ಇಂದು ಬೆಳಗ್ಗೆಯೇ ವರುಣನ ದರ್ಶನವಾಗಿದ್ದು , ನಗರದ ಬಹುತೇಕ ಕಡೆ ತಂಡಿ ವಾತಾವರಣದ ಜೊತೆ ಗಾಳಿಯೊಂದಿಗೆ ತುಂತುರು

Home11 months ago

ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ

ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ

ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ

ಶಿವಮೊಗ್ಗ : ಶಿವಮೊಗ್ಗದ ಜನತೆಗೆ ಮೂಳೆ ಮತ್ತು ಕೀಲು ಸಮಸ್ಯೆಗಾಗಿ ಅಂತರ ರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸನ್ ಬೋನ್ ಮತ್ತು ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯ

ಶಿವಮೊಗ್ಗ : ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅ‍ಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ಕಾಂಗ್ರೆಸ್‌ ಮುಖಂಡ ಚೇತನ್ ಕೆ. ಗೌಡ ಅವರನ್ನು ಜವಳಿ ಮೂಲ ಸೌಲಭ್ಯ (ವಿದ್ಯುತ್  ಮಗ್ಗಗಳ) ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ  ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ

ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...