ರಾಜ್ಯ24- Page

265Articles

Home1 year ago

ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ

Home1 year ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14 ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ಧ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವದ ಮೆರವಣಿಗೆಯು ನಗರದಲ್ಲಿ ವೈಭವದಿಂದ ಆರಂಭಗೊಂಡಿದೆ. ಅಪಾರ ಜನಸಂಖ್ಯೆಯ ಸಮೂಹ ಇದಕ್ಕೆ ಸಾಕ್ಷಿಯಾಗಿದೆ. ನಗರದಕೋಟೆ ಭೀಮೇಶ್ವರ ದೇವಸ್ಥಾನದ ಮುಂಭಾಗದಿಂದ ಹಿಂದೂ ಮಹಾ ಸಭಾ

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ನಗರ ಈಗ ಕೇಸರಿಮಯವಾಗಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೆರವಣಿಗೆಯ ಯಶಸ್ಸಿಗೆ ಬಿಗಿಭದ್ರತಾ ಕ್ರಮ ಕೈಗೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನೊಂದೆಡೆ ಜಿಲ್ಲಾಡಳಿತವೂ ಕೂಡ

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್

Home1 year ago

ಶಿವಮೊಗ್ಗ : ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಆ ವೀಡಿಯೋದಲ್ಲಿರುವ ಧ್ವನಿಯನ್ನು ಕೃತಕ ಬುದ್ಧಿಮತ್ತೆಯಿಂದ ತಿರುಚಲಾಗಿದೆ. ಕೂಡಲೇ ಈ ಆಡಿಯೋವನ್ನು ಎಫ್ ಎಸ್ ಎಲ್ ತನಿಖೆಗೆ ಒಳಪಡಿಸಬೇಕು ಎಂದು ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.

ಶಿವಮೊಗ್ಗ : ಕೇಂದ್ರ ಸರ್ಕಾರವು ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವವನ್ನು ಉತ್ತೇಜಿಸುವ ಸಲುವಾಗಿ ಹಾಗೂ ದೇಶದಾದ್ಯಂತ ಜನ ಸಾಮಾನ್ಯರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ‘ಸಂಸದ್ ಖೇಲ್ ಮಹೋತ್ಸವ-2025’ ನ್ನು ಆಚರಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ

ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...