ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ
ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14 ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ಧ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವದ ಮೆರವಣಿಗೆಯು ನಗರದಲ್ಲಿ ವೈಭವದಿಂದ ಆರಂಭಗೊಂಡಿದೆ. ಅಪಾರ ಜನಸಂಖ್ಯೆಯ ಸಮೂಹ ಇದಕ್ಕೆ ಸಾಕ್ಷಿಯಾಗಿದೆ. ನಗರದಕೋಟೆ ಭೀಮೇಶ್ವರ ದೇವಸ್ಥಾನದ ಮುಂಭಾಗದಿಂದ ಹಿಂದೂ ಮಹಾ ಸಭಾ
ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ನಗರ ಈಗ ಕೇಸರಿಮಯವಾಗಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೆರವಣಿಗೆಯ ಯಶಸ್ಸಿಗೆ ಬಿಗಿಭದ್ರತಾ ಕ್ರಮ ಕೈಗೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನೊಂದೆಡೆ ಜಿಲ್ಲಾಡಳಿತವೂ ಕೂಡ
ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ
ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್
ಶಿವಮೊಗ್ಗ : ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಆ ವೀಡಿಯೋದಲ್ಲಿರುವ ಧ್ವನಿಯನ್ನು ಕೃತಕ ಬುದ್ಧಿಮತ್ತೆಯಿಂದ ತಿರುಚಲಾಗಿದೆ. ಕೂಡಲೇ ಈ ಆಡಿಯೋವನ್ನು ಎಫ್ ಎಸ್ ಎಲ್ ತನಿಖೆಗೆ ಒಳಪಡಿಸಬೇಕು ಎಂದು ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.
ಶಿವಮೊಗ್ಗ : ಕೇಂದ್ರ ಸರ್ಕಾರವು ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ ಮತ್ತು ನಾಯಕತ್ವವನ್ನು ಉತ್ತೇಜಿಸುವ ಸಲುವಾಗಿ ಹಾಗೂ ದೇಶದಾದ್ಯಂತ ಜನ ಸಾಮಾನ್ಯರಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ ‘ಸಂಸದ್ ಖೇಲ್ ಮಹೋತ್ಸವ-2025’ ನ್ನು ಆಚರಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ
ಭಾರತದಲ್ಲಿನ ನೇಕಾರ ಸಮುದಾಯವನ್ನು ಗುರುತಿಸಲು ಮತ್ತು ಭಾರತದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೇಕಾರರ ಅಮೂಲ್ಯ ಕೊಡುಗೆಯನ್ನು ಗೌರವಿಸಲು ಪ್ರತಿ ವರ್ಷ ಆಗಸ್ಟ್ 07 ರಂದು ದೇಶದಾದ್ಯಂತ ರಾಷ್ಟ್ರೀಯ ಕೈಮಗ್ಗ ದಿನವನ್ನು (National Handloom Day) ಆಚರಿಸಲಾಗುತ್ತದೆ. ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಸ್ಕೃತಿಕ