ಶಿವಮೊಗ್ಗ : ತಾಳಗುಪ್ಪ – ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ತುಂಗಾ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ಬೋಗಿಗಳ ನಡುವೆ ಲಿಂಕ್ ಕಟ್ ಆಗಿ, ಎರಡು ಬೋಗಿಗಳ ಮಧ್ಯೆ ಇದ್ದ ಕಪ್ಲಿಂಗ್ ಲಾಕ್ ತುಂಡಾಗಿ, ಎಂಜಿನ್ ಹಾಗೂ ಬೋಗಿಗಳು ಬೇರ್ಪಟ್ಟ
ಶಿವಮೊಗ್ಗ : ತಾಳಗುಪ್ಪ – ಮೈಸೂರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಬೋಗಿಗಳು ತುಂಗಾ ನದಿ ಸೇತುವೆ ಮೇಲೆ ಬರುತ್ತಿದ್ದಂತೆ ಬೋಗಿಗಳ ನಡುವೆ ಲಿಂಕ್ ಕಟ್ ಆಗಿ, ಎರಡು ಬೋಗಿಗಳ ಮಧ್ಯೆ ಇದ್ದ ಕಪ್ಲಿಂಗ್ ಲಾಕ್ ತುಂಡಾಗಿ, ಎಂಜಿನ್ ಹಾಗೂ ಬೋಗಿಗಳು ಬೇರ್ಪಟ್ಟ
ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಇವರು ಇಂದು ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸಿದ್ಲಿಪುರದಲ್ಲಿ ರೂ.29.5 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ
ಶಿವಮೊಗ್ಗ : ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರು ಆ.04 ರಂದು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ. ಆ.04 ರಂದು ಬೆ.9.00ಕ್ಕೆ ಸರ್ಕೂಟ್ ಹೌಸ್ನಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆ.9.30ಕ್ಕೆ
ಶಿವಮೊಗ್ಗ : ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಎಷ್ಟೇ ಏರಿಳಿತ ಆದರೂ ಸಹ ಜನರ ಚಿನ್ನದ ಮೇಲೆ ಪ್ರೀತಿ ಕಡಿಮೆ ಆಗುವುದಿಲ್ಲ. ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ
ಹುಲಿಗಳು ಸೃಷ್ಟಿಯ ಅದ್ಭುತ ಚಮತ್ಕಾರ. ಹುಲಿಗಳ ಸಂಚಾರವಿರುವ ಅಭಯಾರಣ್ಯಕ್ಕೆ ಇರುವ ಗತ್ತು, ಗಾಂಭೀರ್ಯ ಹುಲಿಗಳಿಲ್ಲದ ಅರಣ್ಯಕ್ಕಿರುವುದಿಲ್ಲ. ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಆಕರ್ಷಣೀಯವಾದ ವನ್ಯಜೀವಿ ಪಟ್ಟಿಯಲ್ಲಿ ವ್ಯಾಘ್ರರಾಜನಿಗೆ ಮೊದಲ ಸ್ಥಾನ. ರಾಷ್ಟ್ರೀಯ ಹುಲಿ ಸಂರಕ್ಷಣಾ ಯೋಜನೆ 1973 ರಲ್ಲಿ ಆರಂಭವಾಯಿತು. ಹುಲಿ
ಶಿವಮೊಗ್ಗ : ಶಾಲಾ ಶಿಕ್ಷಣ ಇಲಾಖೆಯು 2025-26 ನೇ ಸಾಲಿನ “ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ/ಶಿಕ್ಷಕ” ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ನಿಗಧಿತ ದಿನಾಂಕದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ
ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಇದನನ್ನೂ ಓದಿ ⇒ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳ
ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ