ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ
ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ
ಶಿವಮೊಗ್ಗ : ಸೊರಬದ ಬಂಗಾರಧಾಮದಲ್ಲಿ ಇಂದು (ಅ.26 ರಂದು) ಎಸ್.ಬಂಗಾರಪ್ಪ ಫೌಂಡೇಷನ್, ಶ್ರೀ ಎಸ್.ಬಂಗಾರಪ್ಪ ವಿಚಾರ ವೇದಿಕೆ ಇವರ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 93ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಂಗಾರಪ್ಪನವರು ಸಮಾಜವಾದಿ ಚಿಂತಕರಾಗಿದ್ದರು. ಅಭಿವೃದ್ಧಿಯ ಹರಿಕಾರರಾಗಿದ್ದರು. ಬಂಧುವಾಗಿ ಹಲವಾರು
ಶಿವಮೊಗ್ಗ : ಕರ್ನಾಟಕ ಮತ್ತು ಗೋವಾ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯಾ ವಳಿಯ ಮೊದಲ ದಿನ ಆಟ ಕ್ರೀಡಾ ಪ್ರೇಮಿ ಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು ದಿನದ ಆಟ ಮುಗಿಯುವ
ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರು, ನಿರ್ದೇಶಕರೂ ಆದಿಯಾಗಿ ಚಿತ್ರತಂಡ ಮತ್ತು ಸಿನಿಮಾ ಪತ್ರಕರ್ತರೊಂದಿಗೆ ಸಂಪರ್ಕಕೊಂಡಿಯಾಗಿ ಕಳೆದ 5 ದಶಕಗಳಿಂದ ಕೆಲಸ ಮಾಡುತ್ತಿರುವ “ಶ್ರೀ ರಾಘವೇಂದ್ರ ಚಿತ್ರವಾಣಿ” ಸಂಸ್ಥೆ ಹಲವು ಚಿತ್ರಗಳ ನಿರ್ಮಾಣದಲ್ಲಿಯೂ ಗುರುತಿಸಿಕೊಂಡು ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಠ ಕೊಡುಗೆ ಮತ್ತು ಸೇವೆ
ಶಿವಮೊಗ್ಗ : ಶಿವಮೊಗ್ಗ ನಗರದ ನವುಲೆ ಕೆ.ಎಸ್.ಸಿ.ಎ. ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ನಡುವೆ ರಣಜಿ ಟ್ರೋಫಿ ಪಂದ್ಯವನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ವತಿಯಿಂದ ಅ.25 ರಿಂದ 28 ರವೆಗೆ ಆಯೋಜಿಸಲಾಗಿದೆ ಎಂದು
‘ಡಿಡಿಡಿ’ (ಧೈರ್ಯಂ, ಧರ್ಮಂ, ದೇಶಂ) ಸಿನಿಮಾಕ್ಕೆ ಕಥೆ, ನಿರ್ದೇಶನ ಅಲ್ಲದೆ ಕೆಬಿಎಂ ಪ್ರೊಡಕ್ಷನ್ಸ್ ಅಡಿಯಲ್ಲಿ ಕೆ.ಬಿ.ಮಂಜುನಾಥ್ ನಿರ್ಮಾಣ ಮಾಡಿದ್ದಾರೆ. ಮಹೇಶ್ ಹಾಗೂ ಚಂದ್ರಣ್ಣ ಸಹ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ “DDD” ಚಿತ್ರದ ಟ್ರೇಲರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ
ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಜೋರಾಗಿದೆ. ದೀಪಾವಳಿ ಹಬ್ಬದ ಸಂಭ್ರಮದ ಆಚರಣೆಯಲ್ಲಿನ ಜನತೆಗೆ ಇಂದು ಬೆಳಗ್ಗೆಯೇ ವರುಣನ ದರ್ಶನವಾಗಿದ್ದು , ನಗರದ ಬಹುತೇಕ ಕಡೆ ತಂಡಿ ವಾತಾವರಣದ ಜೊತೆ ಗಾಳಿಯೊಂದಿಗೆ ತುಂತುರು
ಶಿವಮೊಗ್ಗ : ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿಯ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ಸ್ಥಳಕ್ಕೆ ಇಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಈ ಕಾಮಗಾರಿಗೆ ಸಂಬಂಧಪಟ್ಟಂತೆ ಮಾನ್ಯ ಲೋಕೋಪಯೋಗಿ ಸಚಿವರ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ