ರಾಜ್ಯ3- Page

175Articles

ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್‌ ತಪಾಸಣೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ 4 ಡ್ರಂಕ್ ಅಂಡ್

ಶಿವಮೊಗ್ಗ : ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ಹಕ್ಕುಗಳ ವೇದಿಕೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳವರೆಗೆ ಬೃಹತ್ ನೇಮಕಾತಿ ಅಭಿಯಾನ,

ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ಬೃಹತ್ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 08, 09, 10,

ರಾಜ್ಯ1 week ago

ಶಿವಮೊಗ್ಗ : ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು

ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ, ಶೇ.50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸರ್ಕಾರವು ಸಾರ್ವಜನಿಕರಿಗೆ ಸುವರ್ಣಾವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ರಾಜ್ಯ1 week ago

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದಿಂದ 2026ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದನ್ನೂ ಓದಿ » ಉದ್ಯೋಗಾಕಾಂಕ್ಷಿಗಳಿಗೆ

ಶಿವಮೊಗ್ಗ : ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ ನಮ್ಮ ರಾಜ್ಯ ನೀಡುತ್ತಿದ್ದು, ಜೂನ್ 01 ರಂದು ಒಂದು ಸಾವಿರ ಕೆಪಿಎಸ್ ಶಾಲೆಗಳಿಗೆ ಶಿವಮೊಗ್ಗದ ಅಲ್ಲಮ ಪ್ರಭು‌ ಮೈದಾನದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಲಾ

Home3 weeks ago

ಶಿವಮೊಗ್ಗ : ಜಿಲ್ಲೆಯಲ್ಲಿ ಬಿಡಾಡಿ ಗೋವುಗಳನ್ನು ಗುರುತಿಸಿ ಗೋಶಾಲೆಗೆ ಕಳುಹಿಸಬೇಕು. ಹಾಗೂ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಮಾಡುವುದು ಮತ್ತು ವಧೆಯನ್ನು‌ ಕಟ್ಟುನಿಟ್ಟಾಗಿ ತಡೆಗಟ್ಟಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು. ಮೇ 28 ರಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು

ಶಿವಮೊಗ್ಗ : ಸಾರ್ವಜನಿಕರ ರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುವ ಪೊಲೀಸ್ ಇಲಾಖೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ಉದ್ದೇಶದಿಂದ, 2025-26ನೇ ಸಾಲಿನ ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ, ಶಿವಮೊಗ್ಗ ನಗರದ ಜಯನಗರ ಪೊಲೀಸ್

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮದಲ್ಲಿ ಸಾಮಾನ್ಯವಾಗಿ ಪ್ರತಿ ಮಂಗಳವಾರ ವಾರದ ರಜೆಯಾಗಿದ್ದು, ಆ ದಿನ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ. ಆದರೆ, ಪ್ರಸ್ತುತ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೃಗಾಲಯಕ್ಕೆ ಭೇಟಿ ನೀಡುತ್ತಿರುವ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...