ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ
ಬೆಂಗಳೂರು : ರಾಜ್ಯದಲ್ಲಿ ದಸರಾ ರಜೆಯನ್ನು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 07 ರವರೆಗೆ ಘೋಷಿಸಿತ್ತು. ಆದರೆ ನಾಳೆಯಿಂದ ಆರಂಭವಾಗಬೇಕಿದ್ದ ದಸರಾ ರಜೆಯನ್ನು ರಾಜ್ಯ ಸರ್ಕಾರವು ಮತ್ತೆ 10 ದಿನಗಳ ಕಾಲ ವಿಸ್ತರಿಸಿ ಮಹತ್ವದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ
ಶಿವಮೊಗ್ಗ : ವಿಜಯದಶಮಿಯ ಪ್ರಮುಖ ಆಕರ್ಷಣೆಯ ಜಂಬೂಸವಾರಿಯು ಶಿವಮೊಗ್ಗದಲ್ಲಿ ಅತ್ಯಂತ ಅದ್ಧೂರಿಯಾಗಿ ವೈಭವದಿಂದ ನಡೆದಿದೆ. 450 ಕೆ.ಜಿ. ತೂಕದ ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಅಂಬಾರಿಯನ್ನು ಹೊತ್ತ ಸಾಗರ ಆನೆಯ ಗಾಂಭೀರ್ಯ ನಡೆ ಜನರ ಕಣ್ಮನ ಸೆಳೆಯಿತು. ಸಾಗರ ಆನೆಗೆ ಜೊತೆಯಾಗಿ
ಶಿವಮೊಗ್ಗ : ಶಿವಮೊಗ್ಗದ ಜನತೆಗೆ ಮೂಳೆ ಮತ್ತು ಕೀಲು ಸಮಸ್ಯೆಗಾಗಿ ಅಂತರ ರಾಷ್ಟ್ರೀಯ ಮಟ್ಟದ ಚಿಕಿತ್ಸಾ ಸೌಲಭ್ಯ ಒದಗಿಸುವ ಉದ್ದೇಶದಿಂದ ತಿಲಕ್ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಸನ್ ಬೋನ್ ಮತ್ತು ಸ್ಪೈನ್ ಸ್ಪೆಷಾಲಿಟಿ ಆಸ್ಪತ್ರೆಯ
ಶಿವಮೊಗ್ಗ : ರಾಜ್ಯ ಸರ್ಕಾರ ಮತ್ತಷ್ಟು ಅಭಿವೃದ್ಧಿ ನಿಗಮಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದೆ. ಶಿವಮೊಗ್ಗದ ಯುವ ಕಾಂಗ್ರೆಸ್ ಮುಖಂಡ ಚೇತನ್ ಕೆ. ಗೌಡ ಅವರನ್ನು ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆಯವ ಅಂಬಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆ ಬಿಡಾರದ ಆನೆಗಳು ಶಿವಮೊಗ್ಗ ನಗರಕ್ಕೆ ಆಗಮಿಸಿವೆ. ದಸರಾ ಸಂಭ್ರಮದ ಪ್ರಮುಖ ಆಕರ್ಷಣೆಯಾಗಿರುವ ಶ್ರೀ ತಾಯಿ ಚಾಮುಂಡೇಶ್ವರಿ ದೇವಿಯ ಅದ್ದೂರಿ ಅಂಬಾರಿ ಉತ್ಸವಕ್ಕೆ
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಆಯೋಜಿಸಲಾಗಿರುವ ಶಿವಮೊಗ್ಗ ದಸರಾ – 2025 ರ ಅಂಗವಾಗಿ, ಇಂದು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ವೇಳೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ, ಪರಿಸರ
ಶಿವಮೊಗ್ಗ : ಪೌರ ಕಾರ್ಮಿಕರ ವಸತಿ ಭಾಗ್ಯ ಯೋಜನೆಗೆ ಹಣದ ಕೊರತೆಯಿಂದ ನಿಂತುಹೋದ ಕಾರ್ಯಕ್ಕೆ ಶಕ್ತಿ ತುಂಬಲು 2.00 ಕೋಟಿ ರೂ.ಗಳನ್ನು ಶಾಸಕರ ಅನುದಾನದಿಂದ ನೀಡುವುದಾಗಿ ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ ಘೋಷಿಸಿದ್ದಾರೆ. ನಗರದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಮಹಾನಗರ ಪಾಲಿಕೆ ಮತ್ತು
ಶಿವಮೊಗ್ಗ : ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾದ ಅದ್ದೂರಿ ಆಚರಣೆಗೆ ಭರದ ಸಿದ್ದತೆ ನಡೆದಿದ್ದು, 11 ದಿನಗಳ ಕಾಲ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ದಸರಾವನ್ನು ಆಚರಿಸಲು ಮಹಾನಗರ ಪಾಲಿಕೆ ಸಕಲ ರೀತಿಯಲ್ಲೂ ಸನ್ನದ್ಧವಾಗಿದೆ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾವೇ ರಾಜ್ಯದಲ್ಲಿ ಅತ್ಯಂತ ಹೆಸರಾಗಿದೆ.
ಶಿವಮೊಗ್ಗ : ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ರವರು ನಾಳೆ (ಸೆ.20) ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ. ಇದನ್ನೂ ಓದಿ ಸೆ.21ಕ್ಕೆ ನಮೋ ಯುವ ರನ್ ಮ್ಯಾರಥಾನ್, ಗಿನ್ನೀಸ್
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಆಚರಣೆಯ ಭಾಗವಾಗಿಯೇ ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಸೆ.21 ರಂದು ಬೆಳಗ್ಗೆ 6.30 ಕ್ಕೆ ʼನಶೆ ಮುಕ್ತ ಭಾರತಕ್ಕಾಗಿ ಎಂಬ ಘೋಷಣೆʼಯಡಿಯಲ್ಲಿ ನಮೋ ಯುವ ರನ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ