ರಾಜ್ಯ5- Page

82Articles

ರಾಜ್ಯ5 months ago

ಶಿವಮೊಗ್ಗ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನಾಳೆ (ಸೆ.14) ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ » ಪಾಲಿಕೆ ನೌಕರರ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚೆನ್ನಿ ವಿದ್ಯುಕ್ತ

ರಾಜ್ಯ5 months ago

ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ಗಣಪತಿಗಳಲ್ಲಿ ಒಂದಾದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆಯು ಇಂದು (ಸೆ.11) ಅತ್ಯಂತ ಸಂಭ್ರಮದಿಂದ ಶಾಂತಿಯುತವಾಗಿ ನಡೆಯಿತು. ಇಂದು ಅಪರಾಹ್ನ ಸಮಯದ ಸುಮಾರಿಗೆ ಅಶೋಕ ನಗರ ಬಡಾವಣೆಯಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಸ್ಥಳಗಳ

ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲನ್ ಮೂಲಕ ವಿಧಿಸಲಾದ ದಂಡದ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿ ಪ್ರಕ್ರಿಯೆ ಹೇಗೆ ?

ಶಿವಮೊಗ್ಗ : ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಗೆ ಸುಮಾರು ಮೂವತ್ತೈದು ವರ್ಷಗಳ ಸುದೀರ್ಘ ಅನುಭವವನ್ನು ಹೊಂದಿರುವ ಖ್ಯಾತ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಗೀತಾ ರವಿ ಹಾಗೂ ಡಾ. ಅಮಿತಾ ಹೆಗ್ಡೆಯವರು ಇದೀಗ ಪೂರ್ಣಾವಧಿಯಾಗಿ ಮಾತೃವಾತ್ಸಲ್ಯ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ, ಬ್ಯಾಂಕಿನ 68ನೇ ವಾರ್ಷಿಕ ಮಹಾಸಭೆಯನ್ನು ಸೆ.10 ರಂದು ಬೆಳಗ್ಗೆ 11.00 ಗಂಟೆಗೆ ನಗರದ ಬಂಜಾರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಆರ್.ಎಂ.ಮಂಜುನಾಥ ಗೌಡ

ರಾಜ್ಯ5 months ago

ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ

ರಾಜ್ಯ5 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ-ತಾಳಗುಪ್ಪ ನಡುವೆ ಬರುವ ಎಲ್‌ಸಿ.ನಂ: 133,134,147,152 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಸೆ.07 ರಿಂದ ಸೆ.14 ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...