ಶಿವಮೊಗ್ಗ : ನವರಾತ್ರಿ ದಸರಾ ಹಬ್ಬದ ಭಾಗವಾಗಿ ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಆಚರಣೆ ಇರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜನರು ಭರ್ಜರಿಯಾಗಿ ಹೂವು, ಬಾಳೆ ಕಂದು, ಬೂದುಗುಂಬಳ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಆಯುಧ ಪೂಜೆಯಂದು ಆಯುಧಗಳಿಗೆ
ಶಿವಮೊಗ್ಗ : ನವರಾತ್ರಿ ದಸರಾ ಹಬ್ಬದ ಭಾಗವಾಗಿ ನಾಳೆ ಆಯುಧ ಪೂಜೆ ಹಾಗೂ ನಾಡಿದ್ದು ವಿಜಯದಶಮಿ ಆಚರಣೆ ಇರುವ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿ ಜನರು ಭರ್ಜರಿಯಾಗಿ ಹೂವು, ಬಾಳೆ ಕಂದು, ಬೂದುಗುಂಬಳ ಖರೀದಿ ಪ್ರಕ್ರಿಯೆ ಜೋರಾಗಿ ಸಾಗಿತ್ತು. ಆಯುಧ ಪೂಜೆಯಂದು ಆಯುಧಗಳಿಗೆ
ಶಿವಮೊಗ್ಗ : ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಹುತೇಕ ಡೀಲರ್ದಾರರು ಜಿಎಸ್ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ
ದಿನಬೆಳಗಾದ್ರೆ ಆಕಾಶಕ್ಕೆ ಏರ್ತಾಯಿರೋ ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕಡಿಮೆ ಆಗೋ ಸಾಧ್ಯತೆ ದಟ್ಟವಾಗಿದೆ. ಆರ್ಬಿಐನ ಅದೊಂದು ನಡೆ ಇಂಥದ್ದೊಂದು ಸೂಚನೆಯನ್ನ ದೊಡ್ಡದಾಗಿ ಕೊಡ್ತಿದೆ. ಹೌದು, ಜಗತ್ತಿನಾದ್ಯಂತ ಕೇಂದ್ರ ಬ್ಯಾಂಕುಗಳು ಚಿನ್ನವನ್ನು ಖರೀದಿಸಲು ಮುಗಿಬೀಳುತ್ತಿವೆ. ಚೀನಾದಿಂದ ಹಿಡಿದು ಪೋಲೆಂಡ್ವರೆಗೆ, ಎಲ್ಲರೂ ತಮ್ಮ
ಶಿವಮೊಗ್ಗ : ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್ಗೆ ರೂ.2,445 ಗಳಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ
ಶಿವಮೊಗ್ಗ : ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ 2019-20 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿ ಶಿವಮೊಗ್ಗ ನಗರದ ಎಪಿಎಂಸಿ ಪ್ರಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ