ಅಪರಾಧ ಲೋಕ

11Articles

ಶಿವಮೊಗ್ಗ : ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರೋರಾತ್ರಿ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ » ದೀಪಾವಳಿ ಸಂಭ್ರಮದ ನಡುವೆಯೂ

ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ.

ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ

ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿರುವ ವಿಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್‌

ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ

ಶಿವಮೊಗ್ಗ : ಇ-ಸ್ವತ್ತು ಮಾಡಿಕೊಡಲು ರೂ.3,000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಟ್ರ್ಯಾಪ್

ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ

ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್‌ನೆಸ್ ಅವಧಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...