ಅಪರಾಧ ಲೋಕ3- Page

31Articles

ಶಿವಮೊಗ್ಗ : ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರೋರಾತ್ರಿ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ » ದೀಪಾವಳಿ ಸಂಭ್ರಮದ ನಡುವೆಯೂ

ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌

ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ.

ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ

ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿರುವ ವಿಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್‌

ಶಿವಮೊಗ್ಗ : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಶನಿವಾರ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ

Home1 year ago

ಶಿವಮೊಗ್ಗ : ಇ-ಸ್ವತ್ತು ಮಾಡಿಕೊಡಲು ರೂ.3,000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು, ಟ್ರ್ಯಾಪ್

ಶಿವಮೊಗ್ಗ : ಶಿವಮೊಗ್ಗ ನಗರ ಹೊರವಲಯದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಸ್ನೇಹಿತರ ನಡುವೆ ನಡೆದ ಎಣ್ಣೆ ಪಾರ್ಟಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿ ನಡೆದ ಜಗಳದ ಪರಿಣಾಮ ಪವನ್ ಎಂಬ ಯುವಕನ ಹತ್ಯೆಯಾಗಿದೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ

Home1 year ago

ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್‌ನೆಸ್ ಅವಧಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...