ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು
ಶಿವಮೊಗ್ಗ : ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ಬಳಿಯ ವಾದಿ-ಎ-ವುದಾ ಬಡಾವಣೆ ಒಂದರಲ್ಲಿ ಕಳೆದ (24 ಏಪ್ರಿಲ್) ರಾತ್ರಿ ಅಪ್ರಾಪ್ತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪ್ರಾಪ್ತನ ತಲೆಯಲ್ಲಿ ಮಚ್ಚು ಸಿಲುಕಿತ್ತು. ಮಚ್ಚು ಸಿಲುಕಿದ ಸ್ಥಿತಿಯಲ್ಲಿಯೇ ಆತನನ್ನು
ಶಿವಮೊಗ್ಗ : ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಗೆ ಶಿಕಾರಿಪುರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಎನ್ ಟಿ ರಸ್ತೆಯಲ್ಲಿನ ಹೋಟೆಲ್ ವೊಂದರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಾದಕ
ಶಿವಮೊಗ್ಗ : ನಗರದ ಅಣ್ಣಾನಗರ ಚಾನಲ್ ಏರಿಯಾದಲ್ಲಿ ಗಾಂಜಾವನ್ನು ಹುಲ್ಲಿನ ಬಣವೆಯಲ್ಲಿಟ್ಟು ಅಕ್ರಮವಾಗಿ ಮಾರಾಟ ಮಾಡ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನ ಸೋಮವಾರ ಬಂಧಿಸಿದ್ದಾರೆ. ಇದನ್ನೂ ಓದಿ » ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ
ಶಿವಮೊಗ್ಗ : ನಗರದ ಉಷಾ ನರ್ಸಿಂಗ್ ಹೋಂ ವೃತ್ತದ ಬಳಿ ರಾಂಗ್ ಸೈಡ್ನಲ್ಲಿ ಆಟೋ ಚಲಾಯಿಸಿಕೊಂಡು ಬಂದ ಆಟೋ ಚಾಲಕರಿಬ್ಬರು ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಸೈಡ್ ನೀಡದೆ ಅನುಚಿತ ವರ್ತನೆ ತೋರಿದವರಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸಿ, ಎಚ್ಚರಿಕೆ ನೀಡಿರುವ ಘಟನೆ
ಶಿವಮೊಗ್ಗ : ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಾತ್ರೋರಾತ್ರಿ ಬಾಗಿಲಿನ ಬೀಗ ಮುರಿದು ನಗದು, ಚಿನ್ನಾಭರಣವನ್ನು ಕಳ್ಳತನ ಮಾಡಲಾಗಿದ್ದು, ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ » ದೀಪಾವಳಿ ಸಂಭ್ರಮದ ನಡುವೆಯೂ
ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ. ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್
ಶಿವಮೊಗ್ಗ : ಶಿವಮೊಗ್ಗದ ಊರುಗಡೂರು ವೃತ್ತದಲ್ಲಿ ವೈಯಕ್ತಿಕ ಕಾರಣಗಳಿಂದ ಬರ್ಬರವಾಗಿ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾದವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನ ಶಬ್ಬೀರ್ (32) ಎಂದು ಗುರುತಿಸಲಾಗಿದ್ದು, ಪ್ರೀತಿ ಪ್ರೇಮದ ವಿಚಾರದಲ್ಲಿ ವೈಯಕ್ತಿಕ ಕಾರಣಗಳಿಂದ ಹಲ್ಲೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ.
ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ
ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್