Home11- Page

521Articles

ರಾಜ್ಯ2 months ago

ಶಿವಮೊಗ್ಗ : ಕ್ಷೇತ್ರದ ಸಾರ್ವಜನಿಕರ ದೈನಂದಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಬಡಾವಣೆಗಳಲ್ಲಿ ನೈರ್ಮಲ್ಯ ಕಾಪಾಡುವುದು ಹಾಗೂ ಮೂಲಸೌಕರ್ಯಗಳ ಕೊರತೆಯನ್ನು ಆದಷ್ಟು ಬೇಗ ನಿವಾರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ರವರು ತಿಳಿಸಿದರು. ಇದನ್ನೂ ಓದಿ » 5 ರಿಂದ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2026-27ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ

ರಾಜ್ಯ2 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾಪುರ ಗ್ರಾಮಕ್ಕೆ ಹೋಗುವ ರಸ್ತೆಯ ಓವರ್‌ ಹೆಡ್ ಟ್ಯಾಂಕ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ

Home2 months ago

ಶಿವಮೊಗ್ಗ : ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು. ಇದನ್ನೂ ಓದಿ » ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿ: ಕೆ.ಜೆ.ಜಾರ್ಜ್ ಕಾರ್ಯಾಚರಣೆ ವೇಳೆ ನಿಯಮ ಬಾಹಿರವಾಗಿ

ರಾಜಕೀಯ2 months ago

ಶಿವಮೊಗ್ಗ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲಾಗುತ್ತಿದೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪರಿಸರ ಸ್ನೇಹಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇದನ್ನೂ ಓದಿ » ಎಸ್‌ಐಆರ್ ಕುರಿತು ಆತಂಕ ಬೇಡ, ಜನರಿಗೆ ಸ್ಪಷ್ಟ

ರಾಜ್ಯ2 months ago

ಶಿವಮೊಗ್ಗ : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಇದನ್ನೂ ಓದಿ » Job News: ಜೂ.30, ಉದ್ಯೋಗಾಕಾಂಕ್ಷಿಗಳಿಗೆ

ರಾಜ್ಯ2 months ago

ಶಿವಮೊಗ್ಗ : ಕಿರಣ ಕೇಂದ್ರ ವಿದ್ಯಾಲಯ ಶಾಲೆಯಲ್ಲಿ ಡಾಕ್ಟರ್ ವಿಕ್ರಂ ಸಾರಾಬಾಯಿ ವಿಜ್ಞಾನ ಕ್ಲಬ್ ಮತ್ತು ಆರ್ಯಭಟ ಗಣಿತ ಕ್ಲಬ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಗಿಡಕ್ಕೆ ನೀರು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಇದನ್ನೂ ಓದಿ » Job News: ಜೂ.30,

ರಾಜ್ಯ2 months ago

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 30 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಕುಡಿಯುವ ನೀರಿನ ಸಮರ್ಪಕ ನಿರ್ವಹಣೆ, ಚಾನಲ್ ಸ್ವಚ್ಛತೆ ಕುರಿತು ಅಗತ್ಯ ಕ್ರಮಕ್ಕೆ

ಶಿವಮೊಗ್ಗ : ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬರದೇ ಇರುವುದರಿಂದ ಭವಿಷ್ಯದಲ್ಲಿ ಶಿವಮೊಗ್ಗ ನಗರದ ಜನತೆಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಮತ್ತು ನಗರದ ಜಲಮೂಲಗಳಾದ ಚಾನಲ್‌ಗಳನ್ನು ಸ್ವಚ್ಛವಾಗಿಡುವುದು ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು

Home2 months ago

ಶಿವಮೊಗ್ಗ : ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಇದನ್ನೂ ಓದಿ » ನಂಬರ್ ಪ್ಲೇಟ್ ಇಲ್ಲದ, ಡಿಫೆಕ್ಟಿವ್ ವಾಹನಗಳಿಗೆ ದಂಡ, ಇನ್ಮುಂದೆ ನೋ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...