ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ
ಶಿವಮೊಗ್ಗ : ಆಪ್ತ ವಲಯದಲ್ಲಿ ‘ಚೆನ್ನಿ’ ಎಂದೇ ಹೆಸರಾಗಿರುವ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಈಗ ತಮ್ಮ ಸರಳ, ಸಜ್ಜನಿಕೆಯ ಕಾರಣದಿಂದಲೇ ಜನಾನುರಾಗಿ ‘ಸಿಂಪಲ್ ಶಾಸಕ’ ಎಂದೇ ಹೆಸರಾಗಿದ್ದಾರೆ. ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ 62ನೇ ವರ್ಷದ
ಶಿವಮೊಗ್ಗ : ನಗರಕ್ಕೆ ಯುದ್ಧ ವಿಮಾನ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅದರ ಸ್ಥಾಪನೆಗೆ ಇಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಅಲ್ಲಮಪ್ರಭು ಮೈದಾನಕ್ಕೆ (ಫ್ರೀಡಂ ಪಾರ್ಕ್) ಭೇಟಿ ನೀಡಿ ಸ್ಥಳ ಪರಿಶೀಲನೆ
ಶಿವಮೊಗ್ಗ : ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿ ಎಫ್-17 ಅಂಡ್ ಎಂಸಿ ಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.27ರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯರೆಗೆ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ : ನಗರದ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಾಹಣೆಯ ಕಾಮಗಾರಿ ಇರುವುದರಿಂದ ಜು.26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ
ಶಿವಮೊಗ್ಗ : ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು (ಜುಲೈ 26) ರ ಶನಿವಾರದಂದು ರಜೆ
ಶಿವಮೊಗ್ಗ : ಕ್ಷೇತ್ರದ ಪ್ರಮುಖ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಹಿಂದಿನ ಪ್ರಸ್ತಾವನೆಯನ್ನು ಮುಂದುವರಿಸಲು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಚರ್ಚಿಸಿದರು. ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ
ಶಿವಮೊಗ್ಗ : ಶ್ರಾವಣ ಆರಂಭಕ್ಕೆ ಜೋರು ಗಾಳಿ, ಮಳೆಯು ಮುನ್ನುಡಿ ಬರೆದಿದ್ದು, ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕವಿದ ಮೋಡ, ಮಳೆ ಜೊತೆಗೆ ಗಾಳಿ ಬೀಸುತ್ತಿರುವುದರಿಂದ ವಾತಾವರಣದಲ್ಲಿ ಥಂಡಿ ಆವರಿಸಿದೆ. ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದರೆ, ಅರೆ ಮಲೆನಾಡು ಪ್ರದೇಶದಲ್ಲಿ ಮೋಡ
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಇದನನ್ನೂ ಓದಿ ⇒ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳ
ಶಿವಮೊಗ್ಗ : ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ. ರೈಲು
ಶಿವಮೊಗ್ಗ : ನಂದಿನಿ ಹಾಲು ಮಾರಾಟಗಾರರಿಗೆ ಜಿಎಸ್ಟಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು. ಬಹುತೇಕ ಡೀಲರ್ದಾರರು ಜಿಎಸ್ಟಿ ವ್ಯಾಪ್ತಿಯಲ್ಲಿ ಬರುವುದರಿಂದ ನಂದಿನಿ ಹಾಲಿನ