Home13- Page

214Articles

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ

ಶಿವಮೊಗ್ಗ : ಕರ್ನಾಟಕ ಸುಗಮ ಸಂಗೀತ ಬೆಂಗಳೂರು ಪರಿಷತ್ತು ವತಿಯಿಂದ ಆ.2 ಮತ್ತು 3 ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿ 19ನೇ ಸುಗಮ ಸಂಗೀತ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಗಾಯಕ ನಗರ ಶ್ರೀನಿವಾಸ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ. ನಾಡಿನ

Home3 months ago

ಶಿವಮೊಗ್ಗ : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಶಿವಮೊಗ್ಗ : ರಾಷ್ಟ್ರೀಯ ಗೋರ್ ಸೇನಾ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದ ಬಂಜಾರ ಭವನದಲ್ಲಿ ವಿಶೇಷ ಸಭೆಯನ್ನ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶಿವಮೊಗ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಇದನ್ನೂ ಓದಿ

ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್‌ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ‌ರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ‌ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ

Home3 months ago

ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್‌ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ

Home3 months ago

ಶಿವಮೊಗ್ಗ : ಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.21 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯುವ ಕಾಂಗ್ರೆಸ್ ನಿಂದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್

ಶಿವಮೊಗ್ಗ : ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಅಹಿಂದ ವರ್ಗದ ನಾಯಕರೂ ಆದ ಭೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಈ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

I consent to receive newsletter via email. For further information, please review our Privacy Policy

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...