ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ತಾಲ್ಲೂಕಿನ ಮೂರು ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸುವಂತೆ ಮಾತ್ರ ಇಂದು (ಜುಲೈ
ಶಿವಮೊಗ್ಗ : ಕರ್ನಾಟಕ ಸುಗಮ ಸಂಗೀತ ಬೆಂಗಳೂರು ಪರಿಷತ್ತು ವತಿಯಿಂದ ಆ.2 ಮತ್ತು 3 ರಂದು ಮೈಸೂರಿನ ಕಲಾಮಂದಿರ ಆವರಣದಲ್ಲಿ 19ನೇ ಸುಗಮ ಸಂಗೀತ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಗಾಯಕ ನಗರ ಶ್ರೀನಿವಾಸ ಉಡುಪ ಅವರನ್ನು ಆಯ್ಕೆ ಮಾಡಲಾಗಿದೆ. ನಾಡಿನ
ಶಿವಮೊಗ್ಗ : ಮುಂಗಾರು ಬೆಳೆಗೆ ಬಲದಂಡೆ ನಾಲೆಗೆ ಜು.22 ರಿಂದ 120 ದಿನಗಳ ಕಾಲ ನೀರು ಹರಿಸಲಾಗುವುದು. ಹಾಗೂ ಎಡದಂಡೆ ನಾಲೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಶಿವಮೊಗ್ಗ : ರಾಷ್ಟ್ರೀಯ ಗೋರ್ ಸೇನಾ ಸಂಘಟನೆಯ ರಾಜ್ಯ ಘಟಕದ ವತಿಯಿಂದ ಭಾನುವಾರ ನಗರದ ಬಂಜಾರ ಭವನದಲ್ಲಿ ವಿಶೇಷ ಸಭೆಯನ್ನ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶಿವಮೊಗ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಇದನ್ನೂ ಓದಿ
ಶಿವಮೊಗ್ಗ : ಮಳೆಗಾಲದ ಹಿನ್ನೆಲೆಯಲ್ಲಿ ಇಂದು ಮಲ್ಲಿಗೇನಹಳ್ಳಿ ಹಾಗೂ ಎಂಆರ್ಎಸ್ ವೃತ್ತದ ಬಳಿಯಲ್ಲಿ ನೆಲೆಸಿರುವ ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಿಸಲಾಯಿತು. ಹಕ್ಕಿಪಿಕ್ಕಿ ಸಮುದಾಯದವರು ಹಾಗೂ ಅಲೆಮಾರಿ ಕುಟುಂಬಗಳಿಗೆ ತಾಡಪಾಲು ವಿತರಣಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪರವರು ಇಂದು (ಜುಲೈ 21) ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ
ಶಿವಮೊಗ್ಗ : ಆನ್ ಲೈನ್ ವ್ಯವಸ್ಥೆ ಬಲವಾದ ಮೇಲೆ ಈಗ ಸಣ್ಣಪುಟ್ಟ ಅಂಗಡಿಗಳ ವ್ಯಾಪಾರಸ್ಥರು ಕೂಡ ಗೂಗಲ್ ಪೇ, ಫೋನ್ ಪೇ, ಆನ್ಲೈನ್ ಪೇಮೆಂಟ್ ಮೂಲಕ ವಹಿವಾಟು ನಡೆಸುವುದು ಸಹಜವಾಗಿದೆ. ಮತ್ತು ಚಿಲ್ಲರೆಗಾಗಿ ಇದು ಅನೂಕುಲವೂ ಕೂಡ. ಆದರೆ ಬೆಂಗಳೂರಿನ ಸಾವಿರಾರು
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಯುವಕನೋರ್ವ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿರುವ ಘಟನೆಯೊಂದು ಇಂದು (ಜು.20) ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಪ್ರವಾಸಕ್ಕೆಂದು ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ
ಶಿವಮೊಗ್ಗ : ಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.21 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ ⇒ ಯುವ ಕಾಂಗ್ರೆಸ್ ನಿಂದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್
ಶಿವಮೊಗ್ಗ : ಶಿವಮೊಗ್ಗ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರಾಭಿವೃದ್ಧಿ ಸಚಿವರು ಹಾಗೂ ಅಹಿಂದ ವರ್ಗದ ನಾಯಕರೂ ಆದ ಭೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ಈ