Home13- Page

270Articles

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ದ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವ ಅಭೂತ ಪೂರ್ವ ಯಶಸ್ಸು ಕಂಡಿದೆ. ಜನರ ನಿರೀಕ್ಷೆ ನಿಜವಾಗಿದೆ. ಅದರಲ್ಲೂ ಶಿವಮೊಗ್ಗ ನಗರದ ಶಾಂತಿ, ಸೌಹಾರ್ದಕ್ಕೆ ಸದಾ ಶ್ರಮಿಸುವ ಮನಸ್ಸುಗಳಿಗೆ ಇದು

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಸಿದ್ಧ ಹಿಂದೂ ಮಹಾ ಸಭಾ ಗಣಪತಿಯ ವಿಸರ್ಜನಾ ಪೂರ್ವ ರಾಜ ಬೀದಿ ಉತ್ಸವದ ಮೆರವಣಿಗೆಯು ನಗರದಲ್ಲಿ ವೈಭವದಿಂದ ಆರಂಭಗೊಂಡಿದೆ. ಅಪಾರ ಜನಸಂಖ್ಯೆಯ ಸಮೂಹ ಇದಕ್ಕೆ ಸಾಕ್ಷಿಯಾಗಿದೆ. ನಗರದಕೋಟೆ ಭೀಮೇಶ್ವರ ದೇವಸ್ಥಾನದ ಮುಂಭಾಗದಿಂದ ಹಿಂದೂ ಮಹಾ ಸಭಾ

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನಲೆ ನಾಳೆ (ಸೆ.06) ರಂದು ಶಿವಮೊಗ್ಗ ನಗರದ ಅಂಗನವಾಡಿ, ಶಾಲೆಗಳಿಗೆ ರಜೆ  ಘೋಷಿಸಲಾಗಿದೆ. ಇದನ್ನೂ ಓದಿ » ಹಿಂದೂ ಮಹಾಸಭಾ ಗಣಪತಿ: ರಾಜ ಬೀದಿ ಉತ್ಸವಕ್ಕೆ ಭರ್ಜರಿ ಸಿದ್ಧತೆ, ಕೇಸರಿಮಯವಾಗಿದೆ ನಗರ ಹಿಂದೂ

Home5 months ago

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ನಗರ ಈಗ ಕೇಸರಿಮಯವಾಗಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಮೆರವಣಿಗೆಯ ಯಶಸ್ಸಿಗೆ ಬಿಗಿಭದ್ರತಾ ಕ್ರಮ ಕೈಗೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನೊಂದೆಡೆ ಜಿಲ್ಲಾಡಳಿತವೂ ಕೂಡ

ಶಿವಮೊಗ್ಗ : ನಾಳೆ (ಸೆ.06) ರಂದು ನಡೆಯಲಿರುವ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತವು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಜಿಲ್ಲಾಧಿಕಾರಿ

ಶಿವಮೊಗ್ಗ : ಇಂದು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲು ದುರ್ಗಮ್ಮ ದೇವಸ್ಥಾನ ಶ್ರೀ ಮಾರುತಿ ಮಲ್ಲೇಶ್ವರ ಗಣಪತಿ ಮಂಡಳಿಯಿಂದ ಹಮ್ಮಿಕೊಂಡಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದ ವೇಳೆ ಸ್ಥಳೀಯ ಮುಸ್ಲಿಂ ಮುಖಂಡರು ಕುಡಿಯುವ ನೀರು ಹಾಗೂ ತಂಪು ಪಾನೀಯ

ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ

ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್

ಶಿವಮೊಗ್ಗ : ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಆ ವೀಡಿಯೋದಲ್ಲಿರುವ ಧ್ವನಿಯನ್ನು ಕೃತಕ ಬುದ್ಧಿಮತ್ತೆಯಿಂದ ತಿರುಚಲಾಗಿದೆ. ಕೂಡಲೇ ಈ ಆಡಿಯೋವನ್ನು ಎಫ್ ಎಸ್ ಎಲ್ ತನಿಖೆಗೆ ಒಳಪಡಿಸಬೇಕು ಎಂದು ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.

ಹೊಳೆಹೊನ್ನೂರು : ಗಣಪತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೆ.1 ರ ಸೋಮವಾರ ನಡೆದಿದೆ. ಇದನ್ನೂ ಓದಿ » ಶಿವಪ್ಪನಾಯಕ ವೃತ್ತದ ಅಂಡರ್‌ ಪಾಸ್ ಸ್ಥಿತಿ ಶೋಚನೀಯ, ಸ್ಥಳಕ್ಕೆ ಶಾಸಕ ಚೆನ್ನಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...