Home13- Page

338Articles

ಶಿಕಾರಿಪುರ : ಪಟ್ಟಣದ 110/11 ಕೆ.ವಿ ವಿದ್ಯುತ್ ವಿತರಣಾ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕೆಲಸದಿಂದಾಗಿ ಶಿಕಾರಿಪುರದ ಐಪಿ ಲಿಮಿಟ್ ವ್ಯಾಪ್ತಿಯಲ್ಲಿ ಇಂದು (ನ.13 ರ ಗುರುವಾರ) ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ  ಕೆಳಕಂಡ ವಿವಿಧ ಭಾಗಗಳಲ್ಲಿ ವಿದ್ಯುತ್

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರದ ಮೂಲಸೌಕರ್ಯ, ಆಡಳಿತಾತ್ಮಕ ಪಾರದರ್ಶಕತೆ ಮತ್ತು ಸೌಂದರ್ಯೀಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪಾಲಿಕೆ ಅಧಿಕಾರಿಗಳಿಗೆ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಖಡಕ್ ವಾರ್ನಿಂಗ್ ನೀಡಿದರು. ಅಧಿಕಾರಿಗಳು ಮತ್ತು

Home5 months ago

ಶಿವಮೊಗ್ಗ : ಶಿವಮೊಗ್ಗ ನಗರದ ವಾತ್ಸಲ್ಯ ಆಟೋ ನಿಲ್ದಾಣದ ಆಟೋ ಚಾಲಕರಾದ ಹರೀಶ್ ಬಿನ್ ಹನುಮಂತಪ್ಪ, ಗೊಂಧಿ ಚಟ್ನಳ್ಳಿ ಇವರ ಆಟೋದಲ್ಲಿ ಮಂಗಳವಾರ (ನ.11 ರಂದು)  ಪ್ರಯಾಣಿಕರೊಬ್ಬರು ತಮ್ಮ ಬ್ಯಾಗನ್ನು ಆಟೋದಲ್ಲೇ ಬಿಟ್ಟು ಹೋಗಿದ್ದು, ಆಟೋ ಚಾಲಕರು ಆ ಬ್ಯಾಗ್ ನ್ನು

ಶಿವಮೊಗ್ಗ : ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ನಿಲುಗಡೆಗೆ (Parking) ಅವಕಾಶ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ದ್ವಿಚಕ್ರ ವಾಹನಗಳ ನಿಲುಗಡೆ ಬಿ.ಹೆಚ್‌.ರಸ್ತೆಯ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌

Home5 months ago

ಶಿವಮೊಗ್ಗ : ನಗರದ ಶಾಂತಿನಗರ (ರಾಗಿಗುಡ್ಡ)ದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ರಾಷ್ಟ್ರಭಕ್ತರ ಬಳಗದಿಂದ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪಿಸಿದ ವಿಜಯ ಗಣಪತಿ ಮತ್ತು ಶ್ರೀ ವಾಸುಕಿ ನಾಗರ ದೇವರ ದೇವಾಲಯ ನ.02 ಮತ್ತು 03 ರಂದು ಅನೇಕ ಧಾರ್ಮಿಕ ಕಾರ್ಯಕ್ರಮಗಳಿಂದ ಉದ್ಘಾಟನೆಗೊಳ್ಳಲಿದೆ.

ಶಿವಮೊಗ್ಗ : ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಬೈಪಾಸ್ ರಸ್ತೆ, ಎಂಆರ್‌ಎಸ್ ವೃತ್ತದಿಂದ ಊರುಗಡೂರು ವೃತ್ತದವರೆಗೆ ರಸ್ತೆ ಅಗಲೀಕರಣಗೊಂಡು ಸುಮಾರು ವರ್ಷಗಳೇ ಕಳೆದರೂ ಸಹ ಇದುವರೆಗೂ ಬೀದಿ ದೀಪಗಳ ಬೆಳಕಿನ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ರಸ್ತೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೆ

Home6 months ago

ಶಿಕಾರಿಪುರ : ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ

ಶಿಕಾರಿಪುರ : ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾ ಲಯ, ಇರುವಕ್ಕಿ, ಅಂತಿಮ ವರ್ಷದ ಬಿ.ಎಸ್ಸಿ (ಆನರ್ಸ್‌) ಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಹಿತ್ತಲ ಗ್ರಾಮದ ರೈತರಿಗೆ ಮಣ್ಣು ಮಾದರಿ ತೆಗೆಯುವ

ರಾಜ್ಯ6 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ

Home6 months ago

ಶಿಕಾರಿಪುರ : ಶಿಕಾರಿಪುರ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿನ ಹಳೆಯ ವಿದ್ಯುತ್‌ ಕಂಬಗಳನ್ನು ತೆರವುಗೊಳಿಸಿ ಹೊಸ ಸ್ಟನ್‌ಲೈನ್ ಪೋಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಅ.26 ರಂದು) ಭಾನುವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...