ಶಿವಮೊಗ್ಗ : ಅನವರತ ತಂಡ ತನ್ನ ಚಟುವಟಿಯನ್ನು ನಿರಂತರವಾಗಿ ಮಾಡುತ್ತಿದ್ದು, ಅನವರತ ತಂಡದ ನೇತೃತ್ವದಲ್ಲಿ ಸ್ಮಾರ್ಟ್ ಶಿವಮೊಗ್ಗ, ಚರ್ಚೆ ವಿತ್ ಚೆನ್ನಿ, ಸಿಹಿಮೊಗೆ ಸಂಭ್ರಮ, ಯುವೋತ್ಸವ ದೇಸಿ ಕ್ರೀಡೆಗಳ ಹಬ್ಬ ಹಾಗೂ ಪ್ರಜ್ಞಾನಂ ಆರೋಗ್ಯ- ಶಿಕ್ಷಣ ಕಾರ್ಯಕ್ರಮಗಳ ಜೊತೆ “ವಿವೇಕ ವಿದ್ಯಾನಿಧಿ”
ಶಿವಮೊಗ್ಗ : ಅನವರತ ತಂಡ ತನ್ನ ಚಟುವಟಿಯನ್ನು ನಿರಂತರವಾಗಿ ಮಾಡುತ್ತಿದ್ದು, ಅನವರತ ತಂಡದ ನೇತೃತ್ವದಲ್ಲಿ ಸ್ಮಾರ್ಟ್ ಶಿವಮೊಗ್ಗ, ಚರ್ಚೆ ವಿತ್ ಚೆನ್ನಿ, ಸಿಹಿಮೊಗೆ ಸಂಭ್ರಮ, ಯುವೋತ್ಸವ ದೇಸಿ ಕ್ರೀಡೆಗಳ ಹಬ್ಬ ಹಾಗೂ ಪ್ರಜ್ಞಾನಂ ಆರೋಗ್ಯ- ಶಿಕ್ಷಣ ಕಾರ್ಯಕ್ರಮಗಳ ಜೊತೆ “ವಿವೇಕ ವಿದ್ಯಾನಿಧಿ”
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವ2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಯುಪಿಎಸ್ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನಲ್ ವಸತಿಯುಕ್ತ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ ಕೆಪಿಎಸ್ಸಿ ಗ್ರೂಪ್ ‘ಸಿ’ ಆರ್ಆರ್ಬಿ ಮತ್ತು ಎಸ್ಎಸ್ಸಿ ಪರೀಕ್ಷಾ ಪೂರ್ವ
ಶಿವಮೊಗ್ಗ : ಭದ್ರಾ ನಾಲೆ ಅವೈಜ್ಞಾನಿಕ ಕಾಮಗಾರಿ ವಿರುದ್ಧ ವೈಜ್ಞಾನಿಕ ಹೋರಾಟ ಆರಂಭಿಸಿದ್ದೇವೆ. ನಮ್ಮ ಹೋರಾಟ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಭದ್ರಾ ನಾಲೆ ಸೀಳಿರುವುದನ್ನು ವಿರೋಧಿಸಿ ಇಂದು ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ
ದಿನಬೆಳಗಾದ್ರೆ ಆಕಾಶಕ್ಕೆ ಏರ್ತಾಯಿರೋ ಚಿನ್ನದ ಬೆಲೆ ಮುಂದಿನ ದಿನಗಳಲ್ಲಿ ಕಡಿಮೆ ಆಗೋ ಸಾಧ್ಯತೆ ದಟ್ಟವಾಗಿದೆ. ಆರ್ಬಿಐನ ಅದೊಂದು ನಡೆ ಇಂಥದ್ದೊಂದು ಸೂಚನೆಯನ್ನ ದೊಡ್ಡದಾಗಿ ಕೊಡ್ತಿದೆ. ಹೌದು, ಜಗತ್ತಿನಾದ್ಯಂತ ಕೇಂದ್ರ ಬ್ಯಾಂಕುಗಳು ಚಿನ್ನವನ್ನು ಖರೀದಿಸಲು ಮುಗಿಬೀಳುತ್ತಿವೆ. ಚೀನಾದಿಂದ ಹಿಡಿದು ಪೋಲೆಂಡ್ವರೆಗೆ, ಎಲ್ಲರೂ ತಮ್ಮ
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲು ವಿಗ್ರಹಕ್ಕೆ ಅನ್ಯಕೋಮಿನವರು ದುಷ್ಕೃತ್ಯ ಎಸಗಿ ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಗರದ ಶಾಂತಿನಗರ ವಾರ್ಡ್ ನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಗೊಂದಲದ ವಾತವರಣ ಸೃಷ್ಟಿಯಾಗಿದ್ದು, ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ
ಶಿವಮೊಗ್ಗ : ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.06 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆ ಬಸವಾಪುರ,
ಶಿವಮೊಗ್ಗ : ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರಿ ಮಳೆ ಜೊತೆಗೆ ಗಾಳಿಯೂ ಇರುವುದರಿಂದ ತಂಡಿ ವಾತಾವರಣ ಸೃಷ್ಟಿಯಾಗಿದ್ದು, ಮುಂಗಾರು ಮಳೆ ಚುರುಕುಗೊಂಡಿದೆ. ಹಾಗಾಗಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ
ಶಿವಮೊಗ್ಗ : ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಇಂದು ಜುಲೈ 04, 2025 ರಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬಾಗಿನ ಸಮರ್ಪಿಸಿದರು. ಆಷಾಢ ಶುಕ್ರವಾರದ ವಿಶೇಷ ಶುಭಸಂದರ್ಭದಲ್ಲಿ ಅವರು ಕೋರ್ಪಲಯ್ಯ ಛತ್ರ ಮಂಟಪದ
ಶಿವಮೊಗ್ಗ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮ ಯೋಜನೆಯಡಿ ರೈತರು ಕೇವಲ ಶೇ.2 ರಷ್ಟು ವಿಮಾ ಕಂತು ಪಾವತಿಸಿ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಬಹುದಾಗಿರುತ್ತದೆ. ಬೆಳೆಗಳು ನೈರ್ಸಗಿಕ ವಿಕೋಪಗಳಿಂದ ಕುಂಠಿತ ಬೆಳವಣಿಗೆ, ಇಳುವರಿ ನಷ್ಟಕ್ಕೆ ಒಳಗಾದ ಸಂದರ್ಭದಲ್ಲಿ