ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್ಆರ್ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್ಗಳು ಮಾತ್ರ ಇದ್ದವು. ಕೇಂದ್ರ
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ ಏಳು ದಶಕದ ಕನಸಾದ ಸೇತುವೆ ನಿರ್ಮಾಣದ ಬೇಡಿಕೆ ಈಡೇರಿದ ನಂತರ, ಕೆಎಸ್ಆರ್ಟಿಸಿಯ ಶಿವಮೊಗ್ಗ ವಿಭಾಗವು ಈಗ ಹೆಚ್ಚುವರಿ ಬಸ್ ಸೇವೆಗಳನ್ನು ಯೋಜಿಸುತ್ತಿದೆ. ಈ ಹಿಂದೆ ಸಿಗಂದೂರಿಗೆ ಕೇವಲ ಮೂರು ಬಸ್ಗಳು ಮಾತ್ರ ಇದ್ದವು. ಕೇಂದ್ರ
ಶಿವಮೊಗ್ಗ : ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ
ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ -06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್,
ಶಿವಮೊಗ್ಗ : ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ ತಪ್ಪು ಕಲ್ಪನೆಗಳು ಇದೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಸುವುದಿಲ್ಲ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ
ಶಿವಮೊಗ್ಗ : ಸಿಗಂದೂರಿನಲ್ಲಿರುವ ಎರಡು ಲಾಂಚ್ ಗಳನ್ನು ತೇಲುವ ಹೋಟೆಲ್ ಗಳಾಗಿ ಪರಿವರ್ತಿಸಬೇಕೆಂದು ಯೋಜನೆ ಮಾಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಂಚ್ ಗೆ ಬೋಟ್ ವ್ಯವಸ್ಥೆ ಮಾಡಿ ಬೋಟ್ ಮೂಲಕ ಪ್ರವಾಸಿಗರು ಸುತ್ತಾಡಿ
ಶಿವಮೊಗ್ಗ : ಸಿಗಂದೂರು ಸೇತುವೆ ಸಾರ್ವಜನಿಕ ಸೇವೆಗೆ ಅಡಿ ಇಡಲು ಸಿದ್ಧವಾಗಿದ್ದು, ಭಾರೀ ಮಳೆಯ ನಡುವೆಯೇ ಸೇತುವೆಯ ಮಧ್ಯ ಭಾಗದಲ್ಲಿ ಪೂಜಾ ಕೈಂಕರ್ಯಗಳು, ಹೋಮ – ಹವನಗಳು ನೆರವೇರಿದವು. ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಕೇಬಲ್ ಆಧಾರಿತ ಸೇತುವೆಯನ್ನು ಭಾರತ ಸರ್ಕಾರದ ರಸ್ತೆ
ಶಿವಮೊಗ್ಗ : ಬಹುಕೋಟಿ ವೆಚ್ಚದ ಸಿಗಂದೂರು (ಅಂಬರಗೋಡ್ಲು – ಕಳಸವಳ್ಳಿ) ಸೇತುವೆ ಉದ್ಘಾಟನೆಗೆ ಕೌಂಟ್ ಡೌನ್ ಶುರುವಾಗಿದ್ದು, ನಾಳೆ (ಜುಲೈ 14) ರಂದು ಅಧಿಕೃತವಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದ ಲೋಕಾರ್ಪಣೆಗೊಳ್ಳಲು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ಸುಮಾರು 473.00
ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು.13 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ,
ಶಿವಮೊಗ್ಗ : ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು ನೀಡಲೆಂದು ಗ್ರಾಮ ದೇವತೆ ಕೋಟೆ
ಶಿವಮೊಗ್ಗ : ಬಹುನಿರೀಕ್ಷಿತ ಅಂಬಾರಗೋಡ್ಲು-ಕಳಸವಳ್ಳಿಯ ಸಿಗಂದೂರು ಸೇತುವೆಯನ್ನು ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜುಲೈ 14 ರಂದು ಉದ್ಘಾಟನೆ ಮಾಡಲು ಸಜ್ಜಾಗಿದೆ. ಸುಮಾರು 473 ಕೋಟಿ ರೂ.ಗಳ ವೆಚ್ಚದಲ್ಲಿ 2.44