ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್ನೆಸ್ ಅವಧಿ
ಶಿವಮೊಗ್ಗ : ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿದರು. ಈ ವೇಳೆ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವ 17 ಪ್ರಕರಣಗಳು, ಕುಡಿದು ವಾಹನ ಚಲಾಯಿಸುವ 04 ಪ್ರಕರಣಗಳು ಮತ್ತು ಫಿಟ್ನೆಸ್ ಅವಧಿ
ಶಿವಮೊಗ್ಗ : ಮುಸ್ಲಿಮರಿಗೆ ಗುಲಾಮರಾಗಿರುವ ರಾಜ್ಯ ಸರ್ಕಾರ, ತಮ್ಮ ಕೊನೆಗಾಲವನ್ನು ಎದುರಿಸುತ್ತಿದೆ. ಹಿಂದೂಗಳು ಸುಮ್ಮನಿದ್ದರೆ ಇವರು ಮುಸ್ಲಿಮರಿಗೆ ರಾಜ್ಯವನ್ನು ಮಾರಿ ಬಿಡುತ್ತಾರೆ. ಇದರ ಹುನ್ನಾರವೂ ಒಳಗೊಳಗೇ ನಡೆಯುತ್ತಿದೆ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ
ಶಿವಮೊಗ್ಗ : ಅಚ್ಚೆದಿನ್ ಆಯೇ ಗಾ ಎಂದು ಹೇಳಿಕೊಂಡೇ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದ್ದು, ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಎಲ್ಲಾ ರಸಗೊಬ್ಬರಗಳ
ಶಿವಮೊಗ್ಗ : ಕರುನಾಡ ಕನ್ನಡ ಕಲಾ ಸಿರಿ ಬಳಗ ಮತ್ತು ಎಜಿಎಸ್ ಶಿಕ್ಷಣ ಸಂಸ್ಥೆಯ ಸಹಕಾರದೊಂದಿಗೆ ಸಾಧನೆ ಮಾಡಿದ ಭೋಧಕರಿಗೆ ಕೊಡುವ ಅತ್ಯುತ್ತಮ ಪ್ರಶಸ್ತಿಯಾದ ಉತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯು ಈ ಬಾರಿ ಪೂಜಾ.ಡಿ.ಜಿ ಲಭಿಸಿದೆ. ಇವರು ಅತ್ಯಂತ ಪವಿತ್ರವಾದ
ಯೋಗ ವಿದ್ಯೆ ಎಂಬುದೊಂದು ಮಹಾಸಾಗರವಿದ್ದಂತೆ, ಸಾಗರದ ಮೇಲೆ ಅದರ ಸೌಂದರ್ಯವನ್ನು ಅರಿಯಬಹುದಾದರೂ ಅದರ ಸಮೃದ್ಧತೆ, ಸಂಪತ್ತು ಇರುವುದು ಅದರ ತಳಪಾಯದಲ್ಲಿ, ಅದೇ ರೀತಿ ಯೋಗದ ಮಹತ್ವವನ್ನರಿಯಲು ಆಳವಾಗಿ ಇಳಿದು ಅಧ್ಯಯನ ಮಾಡಬೇಕು. ಆಗ ಮಾತ್ರ ಯೋಗ ವಿದ್ಯೆಯ ಒಂದೊಂದು ದಿವ್ಯ ರತ್ನಗಳನ್ನು
ಶಿವಮೊಗ್ಗ : ನಗರ ಉಪ ವಿಭಾಗ-2 ರ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ನಂ-04, 05, 08, 10 ಮತ್ತ 14 ರ ಕಾರ್ಯಮುಕ್ತತೆ ಪಡೆದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಕೆಳಕಂಡ
ಶಿವಮೊಗ್ಗ : ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು. ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಪಾದಯಾತ್ರೆ
ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಸೂಡ ಸದಸ್ಯರಾದ ಎಂ.ಪ್ರವೀಣ್ ಕುಮಾರ್, ರಾಜ್ಯ
ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು
ಶಿವಮೊಗ್ಗ : ಭಾರತೀಯ ಅಂಚೆ ಇಲಾಖೆ ಆದೇಶದಂತೆ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ.ಜಿ ಅವರು ಪ್ರಕಟಣೆಯಲ್ಲಿ