Home24- Page

512Articles

ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಎ.ಎಲ್.ಮಂಜುನಾಥ್ ವರ್ಗಾವಣೆಯಾಗಿದ್ದು, ಇದರ ಬೆನ್ನಲ್ಲೆ ತೆರವಾದ ಸ್ಥಾನದ ಪ್ರಭಾರ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಎನ್.ಹೇಮಂತ್ ರವರಿಗೆ ವಹಿಸಲಾಗಿದೆ. ಇದನ್ನೂ ಓದಿ » ಇಂದು ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮ ರಥೋತ್ಸವ

ರಾಜ್ಯ5 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜನಮನದ ಆರಾಧ್ಯ ದೈವ ಶ್ರೀ ಹುಚ್ಚಾರಾಯ ಸ್ವಾಮಿ ರಥೋತ್ಸವವು ಇಂದು ಬೆಳಗ್ಗೆ ಅದ್ದೂರಿಯಾಗಿ ನೆರವೇರಿದ್ದು, ತೇರು ರಥಬೀದಿಯಲ್ಲಿ ವಿಜೃಂಭಣೆಯಿಂದ ಸಂಚರಿಸಿತು. ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳ ಹರ್ಷೋದ್ಗಾರದ ನಡುವೆ ಸಾಗಿದ ರಥೋತ್ಸವವು ನಾಡಿನ

ರಾಜ್ಯ5 months ago

ಶಿವಮೊಗ್ಗ : 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಹ ಸಾಮಾನ್ಯ ಮತ್ತು ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದನ್ನೂ ಓದಿ » Job News: ಜಿಲ್ಲೆಯಲ್ಲಿ ಉದ್ಯೋಗ ಮೇಳ,  ಪ್ರತಿಷ್ಠಿತ ಖಾಸಗಿ ಕಂಪನಿಗಳಿಂದ

ಬೆಂಗಳೂರು/ಶಿವಮೊಗ್ಗ : ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹ ಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಾ.20 ರಂದು ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿಧಾನಸಭೆಯ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.27 ರಂದು ಬೆಳಗ್ಗೆ 11.00 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಶಾಹಿ ಎಕ್ಸ್ಪೋರ್ಟ್, ಅಪೋಲೋ ಫಾರ್ಮಸಿ, ಮಹಾಂತ್ ಮೋಟಾರ್ಸ್ ಕಂಪನಿಗಳು

“ವಸಂತ ಕಾಲ ಬಂದಾಗ.. ಮಾವು ಚಿಗುರಲೇ ಬೇಕು..” ಎಂಬ ಹಾಡಿನಂತೆ ಚಿಗುರಿದ ಗಿಡ, ಮರಗಳು ಹಸಿರು ಸೀರೆಯುಟ್ಟಂತೆ, ಕಂಗೊಳಿಸುವ ಪ್ರಕೃತಿ, ಗಾಳಿಗೆ ಕಂಪು ಬೀರುತ್ತಾ ತೂಗಾಡುತ್ತಿರುವ ಬಣ್ಣ ಬಣ್ಣದ ಹೂವುಗಳು, ಹೂವಿನ ಮಕರಂದಕ್ಕೆ ಮುತ್ತಿಡೊ ದುಂಬಿಗಳು, ಕಲರವದಿ ಎಲ್ಲಿಂದಲೋ ಬಂದಂತಹ ಬಣ್ಣ

ರಾಜ್ಯ6 months ago

ಶಿವಮೊಗ್ಗ : ಶಿವಮೊಗ್ಗ ನಗರ ಸೇರಿದಂತೆ ಸುತ್ತ ಮುತ್ತ ಪ್ರದೇಶಗಳಲ್ಲಿ ರಾಶಿರಾಶಿ ಆಲಿಕಲ್ಲು ಸಹಿತ ಸುರಿದ ವರ್ಷಧಾರೆಗೆ ಎಲ್ಲೆಡೆ ತಂಪನೆ ವಾತಾವರಣ ಸೃಷ್ಟಿ ಆಗಿದೆ. ಇದನ್ನೂ ಓದಿ ~ ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ, 7 ತಿಂಗಳಾದರೂ ಔಷಧಿ ಪೂರೈಕೆ ಇಲ್ಲ,

ರಾಜಕೀಯ6 months ago

ಬೆಂಗಳೂರು : “ಬಡವನ ಆರೋಗ್ಯವೇ ರಾಷ್ಟ್ರದ ನಿಜವಾದ ಸಂಪತ್ತು. ಆದರೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ಪಕ್ಷ ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ,” ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ

ಶಿವಮೊಗ್ಗ : ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇಂದಿನಿಂದ (ದಿನಾಂಕ : 18.03.2026 ರಿಂದ 02.04.2026 ರವರೆಗೆ) ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುಗಮವಾಗಿ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಭದ್ರಾವತಿ-15 ಹೊಸನಗರ-7

Home6 months ago

ಶಿವಮೊಗ್ಗ : ಇನ್ನರ್ ವ್ಹೀಲ್ ಶಿವಮೊಗ್ಗ ನಾರ್ಥ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಸಾಧನೆ ಗೈದ ಹಾಗೂ ನಿಸ್ವಾರ್ಥ ಸೇವೆ ಗೈದ ಸ್ತ್ರೀ ರೋಗ ತಜ್ಞೆಯಾದ ಡಾ. ವಿಮಲಾ ಬಾಯಿ, ಮಹಿಳೆಯರನ್ನು

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...