Home26- Page

270Articles

ಶಿವಮೊಗ್ಗ : ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ ಅಥವಾ ಮಾರಾಟ ಮಾಡುವಾಗ ಚಿನ್ನದ ಬೆಲೆಗಳ ಪ್ರಸ್ತುತ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಶಿವಮೊಗ್ಗದಲ್ಲಿ 22 ಕ್ಯಾರೆಟ್ ಚಿನ್ನದ ಮೌಲ್ಯ : ಇಂದಿನ

Home8 months ago

ಶಿವಮೊಗ್ಗ : ನಾವು ಗಳಿಸಿದ, ಗುರುತಿಸಿದ ಸದ್ಗುಣಗಳನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂಕಲ್ಪ ಮಾಡಬೇಕು. ಸಂಕಲ್ಪದ ಸಂಸ್ಕಾರದಿಂದ ಸಾರ್ಥಕ ಚೈತನ್ಯ ಬರುತ್ತದೆ. ಈ ನಿಟ್ಟಿನಲ್ಲಿ ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ

ಶಿವಮೊಗ್ಗ : ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12.30 ರ ಸುಮಾರಿಗೆ ಅಧಿಕಾರ ಸ್ವೀಕರಿಸಿದರು.   ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ

Home8 months ago

ಶಿವಮೊಗ್ಗ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರಾಜ್ಯದ 11 ಜನರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.13 ಮತ್ತು 16 ರಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ

ಶಿವಮೊಗ್ಗ : ಮೆಗ್ಗಾನ್ 110/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.11 ರಂದು ಬೆಳ್ಳಗ್ಗೆ 10.00 ರಿಂದ ಸಂಜೆ 06.00 ಗಂಟೆಯವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೊಸಮನೆ, ಹೊಸಮನೆ

Home8 months ago

ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್.ಅಂಬೇಡ್ಕರ್, ಶ್ರೀಮತಿ

Home8 months ago

ಶಿವಮೊಗ್ಗ : ಹಬ್ಬದ ಸಂದರ್ಭದಲ್ಲಿ, ಮದುವೆಯ ಸಮಯದಲ್ಲಿ ಚಿನ್ನದ ಬೆಲೆಯು ನಿಸ್ಸಂಶಯವಾಗಿ ಏರುತ್ತದೆ. ಆದ್ದರಿಂದ ಚಿನ್ನವನ್ನು ಖರೀದಿಸುವಾಗ ಅಥವಾ ಮಾರಾಟ ಮಾಡುವಾಗ ಚಿನ್ನದ ಬೆಲೆಗಳ ಪ್ರಸ್ತುತ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಕರ್ನಾಟಕದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ

Home8 months ago

ಶಿವಮೊಗ್ಗ : ಬಕ್ರೀದ್ ಹಬ್ಬದ ಪ್ರಯುಕ್ತ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮೈದಾನದಲ್ಲಿ ಶ್ರದ್ಧಾ ಭಕ್ತಿಯ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ, ಪರಸ್ಪರ ಶುಭಾಶಯ ತಿಳಿಸಿದರು. ಬಕ್ರೀದ್ ಹಬ್ಬ ಮುಸಲ್ಮಾನರಿಗೆ ಪವಿತ್ರ ಹಬ್ಬವಾಗಿದ್ದು, ಇದು ತ್ಯಾಗ ಬಲಿದಾನದ ಸಂಕೇತವಾಗಿದೆ. ಬಕ್ರಿದ್ ಹಬ್ಬವನ್ನು

ಶಿವಮೊಗ್ಗ : ಇತ್ತೀಚೆಗೆ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿಯವರು ಭದ್ರಾವತಿ ಕಾರ್ಖಾನೆ ಯನ್ನು ಪುನಶ್ಚೇತನಗೊಳಿಸುವ ಕುರಿತು ಭರವಸೆ ನೀಡಿದ ಬೆನ್ನಲ್ಲೇ  SAIL ನ ನಿಯೋಗವು ಇಂದು ಕಾರ್ಖಾನೆಗೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಉಕ್ಕು ಪ್ರಾಧಿಕಾರಿದ ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು

ಜಾಗತಿಕ ಉದ್ಯಮವಾಗಿರುವ ಬಾಯರ್ (Bayer), ಕೃಷಿ ಮತ್ತು ಆರೋಗ್ಯ ರಕ್ಷಣೆಯ ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿದ್ದು, ಭತ್ತದ ಬೆಳೆಗಾರರು ಕಾಂಡ ಕೊರೆಯುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತಾಗಲು ವಿನ್ಯಾಸಗೊಳಿಸಲಾದ ಬಿಕೋಟಾ (BICOTA) ಎಂಬ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...