Home51- Page

511Articles

ಜಾಗತಿಕ ಉದ್ಯಮವಾಗಿರುವ ಬಾಯರ್ (Bayer), ಕೃಷಿ ಮತ್ತು ಆರೋಗ್ಯ ರಕ್ಷಣೆಯ ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಸಾಮರ್ಥ್ಯಗಳನ್ನು ಹೊಂದಿದ್ದು, ಭತ್ತದ ಬೆಳೆಗಾರರು ಕಾಂಡ ಕೊರೆಯುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತಾಗಲು ವಿನ್ಯಾಸಗೊಳಿಸಲಾದ ಬಿಕೋಟಾ (BICOTA) ಎಂಬ ಹೊಸ ಉತ್ಪನ್ನವನ್ನು ಬಿಡುಗಡೆ ಮಾಡಿರುವುದಾಗಿ ಘೋಷಿಸಿದೆ.

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳೆದ 29 ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೊಂಗಿರಣ ತಂಡವು ಜೂ.09 ರಂದು ಉಡುಪಿಯ ಪ್ರಜ್ಞಾನಂ ಟ್ರಸ್ಟ್‍ನ ಖ್ಯಾತ ನೃತ್ಯಪಟು ವಿದುಷಿ ಸಂಸ್ಕøತಿ ಪ್ರಭಾಕರ್‍ರವರು ಅಭಿನಯಿಸಿರುವ ‘ಹೆಜ್ಜೆಗೊಲಿದ ಬೆಳಕು’ ಏಕವ್ಯಕ್ತಿ ನಾಟಕವನ್ನು ನಗರದ ಕುವೆಂಪು ರಂಗಮಂದಿರದಲ್ಲಿ

Home1 year ago

ಶಿವಮೊಗ್ಗ : ಅಂತರ ರಾಜ್ಯ ಕಳ್ಳ ಮಂಜುನಾಥ್‌ ಅಲಿಯಾಸ್‌ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಶಿವಮೊಗ್ಗ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಳೆದ ಕೆಲವು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿದ್ದು, ಖಚಿತ ಮಾಹಿತಿ

Home1 year ago

ಶಿವಮೊಗ್ಗ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2025ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ

ಶಿವಮೊಗ್ಗ : 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ ಪಡೆದಿರುವುದು ಕ್ರಿಕೆಟ್ ಪ್ರಿಯರಿಗೆ ಎಲ್ಲಿಲ್ಲದ ಸಂತಸ ತಂದಿದೆ. ಆರ್ ಸಿ ಬಿ ಕೊನೆಗೂ ‘ಈ ಸಲ ಕಪ್

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ

ಶಿವಮೊಗ್ಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂ.02 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ

Home1 year ago

ಗುಜರಾತಿನ ಅಹಮದಬಾದ್ ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ

ಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಮೇನ್ ಮಿಡ್ಲ್ ಸ್ಕೂಲ್ ಗೆ ತನ್ನದೇ ಆದ ಇತಿಹಾಸವಿದೆ. ಈಗ ಅದು ಆಂಗ್ಲ ಮಾಧ್ಯಮ ಶಾಲೆಯಾಗಿದೆ ಎಂದು ಮೇನ್ ಮಿಡ್ಲ್ ಸ್ಕೂಲ್ ನ ಪ್ರಭಾವಿ ಮುಖ್ಯ ಶಿಕ್ಷಕಿ ಕವಿತಾ.ಆರ್ ಹೇಳಿದರು. ಮಕ್ಕಳಿಗೆ ಮಕ್ಕಳಿಗೆ ನೋಟ್ಸ್

ಶಿವಮೊಗ್ಗ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲದಲ್ಲಿ ದೊರೆಯದೆ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಶೀಘ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್‌ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...