ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ
ಶಿವಮೊಗ್ಗ : ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಉತ್ಸವದ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ಮಹಾದ್ವಾರ ನಿರ್ಮಾಣ ಕಾರ್ಯವು ಸಕಲ ಸಿದ್ಧತೆಗಳೊಂದಿಗೆ ಆರಂಭವಾಗಿದೆ. ಈ ಬಾರಿಯ ಮಹಾದ್ವಾರ ವಿನ್ಯಾಸದ ಕುರಿತು ಇದ್ದ ಕುತೂಹಲಕ್ಕೆ ತೆರೆಬೀಳಲು ಕ್ಷಣಗಣನೆ ಶುರುವಾಗಿದೆ. ಈ ಹಿಂದೆ ರಾಮ
ಶಿವಮೊಗ್ಗ : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್
ಶಿವಮೊಗ್ಗ : ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಆ ವೀಡಿಯೋದಲ್ಲಿರುವ ಧ್ವನಿಯನ್ನು ಕೃತಕ ಬುದ್ಧಿಮತ್ತೆಯಿಂದ ತಿರುಚಲಾಗಿದೆ. ಕೂಡಲೇ ಈ ಆಡಿಯೋವನ್ನು ಎಫ್ ಎಸ್ ಎಲ್ ತನಿಖೆಗೆ ಒಳಪಡಿಸಬೇಕು ಎಂದು ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.
ಹೊಳೆಹೊನ್ನೂರು : ಗಣಪತಿ ವಿಸರ್ಜನೆ ಮಾಡುವ ವೇಳೆ ನೀರಿನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕುರುಬರ ವಿಠಲಾಪುರದಲ್ಲಿ ಸೆ.1 ರ ಸೋಮವಾರ ನಡೆದಿದೆ. ಇದನ್ನೂ ಓದಿ » ಶಿವಪ್ಪನಾಯಕ ವೃತ್ತದ ಅಂಡರ್ ಪಾಸ್ ಸ್ಥಿತಿ ಶೋಚನೀಯ, ಸ್ಥಳಕ್ಕೆ ಶಾಸಕ ಚೆನ್ನಿ
ಶಿವಮೊಗ್ಗ : ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.04 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ
ಶಿವಮೊಗ್ಗ : ಸೆ.06 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡಂತೆ
ಶಿವಮೊಗ್ಗ : ಇಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತದ ಅಂಡರ್ ಗ್ರೌಂಡ್ (Underground) ನಡಿಗೆಯಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು, ಸಾರ್ವಜನಿಕರಿಗೆ ಸಂಚಾರ ತೊಂದರೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದರು.
ಶಿವಮೊಗ್ಗ : ಆಶ್ರಯ ಮನೆಯ ಖಾತೆ ಮಾಡಿಕೊಡಲು ಸಾರ್ವಜನಿಕರೊಬ್ಬರಿಂದ ರೂ.10,000 ಗಳ ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗ ಮಹಾನಗರ ಪಾಲಿಕೆ ಆಶ್ರಯ ವಿಭಾಗದ ಸಮುದಾಯ ಅಧಿಕಾರಿಯೋರ್ವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ, ನಗರದ ನೆಹರು ರಸ್ತೆಯ ಪಾಲಿಕೆ ಆಶ್ರಯ
ಶಿವಮೊಗ್ಗ : ಭಾರೀ ಮಳೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಆಗಸ್ಟ್ 29) ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ 1000
ಶಿವಮೊಗ್ಗ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುಂಜಾಗ್ರತ ಕ್ರಮವಾಗಿ ಹಾಗೂ ಸ್ಥಳಗಳಲ್ಲಿ ನಡೆಯುವ ಚಟುವಟಿಕೆಗಳ ಮೇಲೆ ನಿಗಾವಹಿಸುವ ಸಂಬಂಧ ಮತ್ತು ಯಾವುದೇ ಘಟನೆ ಜರುಗಿದರೆ ಕೂಡಲೇ ಪತ್ತೆ ಹಚ್ಚುವ