ಸ್ಥಳೀಯ ಸಮಾಚಾರ

372Articles

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ. ಇದನ್ನೂ ಓದಿ » ಆಯನೂರು ಗೇಟ್ ಸರ್ಕಲ್ ಬಳಿ

ಶಿವಮೊಗ್ಗ : ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆ ಸರ್ಕಾರದ ಬೊಕ್ಕಸಕ್ಕೆ ಸಂಗ್ರಹವಾಗುತ್ತಿದ್ದು, ತೆರಿಗೆ ಸಲಹೆಗಾರರ ಪಾತ್ರ ಮಹತ್ತರವಾಗಿದೆ ಎಂದು ಶಿವಮೊಗ್ಗದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ (ಪ್ರಭಾರ ಜಾರಿ–ಆಡಳಿತ) ವಿ.ಕುಮಾರ್ ಹೇಳಿದರು. ಇದನ್ನೂ ಓದಿ » ಆಯನೂರು ಗೇಟ್

ಶಿವಮೊಗ್ಗ : ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಒಂದಾದ ಆಯನೂರು ಗೇಟ್ ಸರ್ಕಲ್ ವ್ಯಾಪ್ತಿಯಲ್ಲಿ ವಾಹನ ಸವಾರರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹತ್ವದ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ

ರಾಜ್ಯ5 hours ago

ಶಿವಮೊಗ್ಗ : ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುತ್ವದ ಪ್ರಖರಧ್ವನಿ ಹಾಗೂ ಮಾಜಿ ಉಪಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬವನ್ನು ಶ್ರೀಗಂಧ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್, ಕೆ.ಎಸ್.ಈಶ್ವರಪ್ಪ ಅಭಿಮಾನಿಗಳ ಬಳಗದ ವತಿಯಿಂದ ಅತ್ಯಂತ ಸಡಗರ-ಸಂಭ್ರಮದಿಂದ ನಾಳೆ (ಜೂ.10 ರಂದು) ಆಚರಿಸಲಾಗುವುದು ಎಂದು

ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ.12 ರಂದು ಬೆಳಿಗ್ಗೆ 10.00 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಶಾಲಾ ವಾಹನ ತಪಾಸಣೆ ವೇಳೆ 7 ಚಾಲಕರ ವಿರುದ್ಧ ಡ್ರಂಕ್ ಅಂಡ್ ಡ್ರೈವ್

ಶಿವಮೊಗ್ಗ : ನಾಗರಿಕರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಯೋಗದ ಪಾತ್ರ ದೊಡ್ಡದಾಗಿದ್ದು, ಶರಾವತಿ ನಗರದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಯೋಗ ಭವನವು ಸಾರ್ವಜನಿಕರ ಬಳಕೆಗೆ ಶೀಘ್ರದಲ್ಲೇ ಮುಕ್ತವಾಗಲಿದೆ ಎಂದು ಶಿವಮೊಗ್ಗ ನಗರ  ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಇದನ್ನೂ

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಜಾಗತಿಕ ಉಷ್ಣಾಂಶ ಹೆಚ್ಚಾಗುತ್ತಿದ್ದು, ಆಮ್ಲಜನಕದ ಕೊರತೆಯಾಗುತ್ತಿದೆ. ನಾವು ಪ್ರಕೃತಿಯನ್ನು ಹಾಳು ಮಾಡುತ್ತಿರುವುದರಿಂದ ಮುಂದಿನ ಪೀಳಿಗೆಗೆ ಭಾರಿ ತೊಂದರೆಯಾಗುವ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಕೇವಲ ಪರಿಸರ ದಿನಾಚರಣೆಯ ಒಂದು ದಿನ ಗಿಡ ನೆಟ್ಟು, ಫೋಟೋ ತೆಗೆದು

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಒಟ್ಟು 7 ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ ರದ್ದುಪಡಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಶಿವಮೊಗ್ಗದ ಸಂಚಾರ ಠಾಣೆ ಪೊಲೀಸರು ವರದಿ ನೀಡಿದ್ದಾರೆ. ಇದನ್ನೂ

Home18 hours ago

ಶಿವಮೊಗ್ಗ : ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 9 ರಂದು ಬೆಳಿಗ್ಗೆ 09.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ

ರಾಜ್ಯ19 hours ago

ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...