ಸ್ಥಳೀಯ ಸಮಾಚಾರ11- Page

254Articles

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1 ರ ವ್ಯಾಪ್ತಿಯಲ್ಲಿ ಶಂಕರಮಠ ಮಾರ್ಗದಲ್ಲಿ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ನಾಳೆ (ಸೆ.13) ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಹಾಗೂ ಮಧ್ಯಾಹ್ನ 3.00 ರಿಂದ ಸಂಜೆ 5.00

ಶಿವಮೊಗ್ಗ : ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನಾಳೆ (ಸೆ.12) ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ ಆಗಮಿಸಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Home5 months ago

ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ಗಣಪತಿಗಳಲ್ಲಿ ಒಂದಾದ ‘ಓಂ ಗಣಪತಿ’ ವಿಸರ್ಜನಾ ಪೂರ್ವ ಮೆರವಣಿಗೆಯು ಇಂದು (ಸೆ.11) ಅತ್ಯಂತ ಸಂಭ್ರಮದಿಂದ ಶಾಂತಿಯುತವಾಗಿ ನಡೆಯಿತು. ಇಂದು ಅಪರಾಹ್ನ ಸಮಯದ ಸುಮಾರಿಗೆ ಅಶೋಕ ನಗರ ಬಡಾವಣೆಯಿಂದ ಹೊರಟ ಮೆರವಣಿಗೆಯು ನಗರದ ಪ್ರಮುಖ ಸ್ಥಳಗಳ

ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ರವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿ, ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚಲನ್ ಮೂಲಕ ವಿಧಿಸಲಾದ ದಂಡದ

ರಾಜ್ಯ5 months ago

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಂಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿ ಪ್ರಕ್ರಿಯೆ ಹೇಗೆ ?

Home5 months ago

ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ

ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇದನ್ನೂ ಓದಿ » ನ್ಯೂ ಮಂಡ್ಲಿಯಲ್ಲಿ ಮಂಟಪವನ್ನೇರಿರುವ ವರಾಹ

ಶಿವಮೊಗ್ಗ : ಶಿವಮೊಗ್ಗ ನಗರದ ನ್ಯೂ ಮಂಡ್ಲಿ 1ನೇ ತಿರುವಿನ ನ್ಯೂಮಂಡ್ಲಿ ಯುವಕರ ವಿದ್ಯಾ ಗಣಪತಿ ಸಂಘವು ವರಾಹ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದು, ಈಗಾಗಲೇ ವರಾಹ ಪ್ರತಿಮೆಯು ಮಂಟಪವನ್ನೇರಿದೆ. ವರಾಹ ಪ್ರತಿಮೆಯ ವಿಶೇಷತೆ ಏನು? ವರಾಹ ಮತ್ತು ನರಸಿಂಹ ಎಂಬುದು ವಿಷ್ಣುವಿನ ಎರಡು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ  ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ. ಶಿವಮೊಗ್ಗದಲ್ಲಿ ಈವರೆಗೂ ಸಿದ್ದಲಿಂಗ ರೆಡ್ಡಿ ಅವರು ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನೂತನ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಅವರು ಶಿವಮೊಗ್ಗದಲ್ಲಿ ಅಧಿಕಾರ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ

ಭದ್ರಾವತಿ : ಈದ್ ಮಿಲಾದ್ ಮೆರವಣಿಗೆ ಸಂದರ್ಭ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿರುವ ವಿಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ » ವಿಭಿನ್ನ ಕಥಾ ಹಂದರ ಹೊಂದಿರುವ ‘ಕಟುದಾರಿ’ ಕಿರು ಚಿತ್ರವು ಇಂದು ಬಿಡುಗಡೆ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ಯುವಕರ ಗುಂಪು ಮೊಬೈಲ್‌

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Sign In/Sign Up Sidebar Search
Loading

Signing-in 3 seconds...

Signing-up 3 seconds...